ಬ್ರೇಕಿಂಗ್ ನ್ಯೂಸ್
28-12-20 02:58 pm Mangalore Correspondent ಕ್ರೈಂ
ಮಂಗಳೂರು, ಡಿ.28 : ಮಂಗಳೂರು ಮತ್ತು ಉಳ್ಳಾಲ ಭಾಗದಲ್ಲಿ ಆಟೋ ರಿಕ್ಷಾದಲ್ಲಿ ಬಂದು ಇಬ್ಬರನ್ನು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ರಿಕ್ಷಾ ಚಾಲಕ ಸೇರಿದಂತೆ ಇಬ್ಬರನ್ನು ಘಟನೆ ನಡೆದ ಒಂದೇ ದಿನದಲ್ಲಿ ಬಂಧಿಸಿದ್ದಾರೆ.
ಕೋಡಿ ಮತ್ತು ಮಾಸ್ತಿಕಟ್ಟೆ ನಿವಾಸಿಗಳಾದ ಮಹಮ್ಮದ್ ತೌಸೀಫ್ ಮತ್ತು ಸೈಫುದ್ದೀನ್ ಬಂಧಿತರು. ಡಿ.25 ರಂದು ಮಂಗಳೂರಿನ ಬಂದರು ಠಾಣಾ ವ್ಯಾಪ್ತಿಯ ಬೀಬಿ ಅಲಾಬಿ ರಸ್ತೆಯಲ್ಲಿ ಪ್ರಭುದೇವ ಎಂಬವರು ಮನೆಯಿಂದ ಹೊರಬಂದು ಮೊಬೈಲಿನಲ್ಲಿ ಮಾತನಾಡುತ್ತಿದ್ದ ಸಂದರ್ಭ ರಿಕ್ಷಾದಲ್ಲಿ ಬಂದ ಇಬ್ಬರು ದೊಣ್ಣೆಯಿಂದ ತಲೆಗೆ ಬಡಿದು ಮೊಬೈಲನ್ನು ಕಿತ್ತು ಪರಾರಿಯಾಗಿದ್ದರು.ಆರೋಪಿಗಳು ಅದೇ ದಿನ ರಾತ್ರಿ ತೊಕ್ಕೊಟ್ಟಿನಿಂದ ಬಾಡಿಗೆ ನೆಪದಲ್ಲಿ ಜಾಫರ್ ಎಂಬವರನ್ನು ಕರೆದೊಯ್ದು ಉಳ್ಳಾಲದ ಭಗವತಿ ದೇವಸ್ಥಾನದ ರಸ್ತೆ ಬಳಿ ಇಳಿಸಿ ದೊಣ್ಣೆಯಿಂದ ಹೊಡೆದು ಆತನಲ್ಲಿರುವ ಚಿನ್ನ, ಮೊಬೈಲ್ ಹಾಗೂ ನಗದು ಕಳವು ನಡೆಸಿದ್ದಾರೆ. ಈ ಕುರಿತು ಉಳ್ಳಾಲ ಮತ್ತು ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಠಾಣಾಧಿಕಾರಿ ಸಂದೀಪ್ ಕುಮಾರ್ ನಿರ್ದೇಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಸ್.ಐ ಶಿವಕುಮಾರ್ ಮತ್ತು ತಂಡ ಭಾಗಿಯಾಗಿತ್ತು.
In connection to Robbers arriving in auto and attacking men on the road in Mangalore by grabbing Mobile phones and cash the Ullal police have succeeded in arresting two persons.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm