ಬ್ರೇಕಿಂಗ್ ನ್ಯೂಸ್
28-12-20 02:58 pm Mangalore Correspondent ಕ್ರೈಂ
ಮಂಗಳೂರು, ಡಿ.28 : ಮಂಗಳೂರು ಮತ್ತು ಉಳ್ಳಾಲ ಭಾಗದಲ್ಲಿ ಆಟೋ ರಿಕ್ಷಾದಲ್ಲಿ ಬಂದು ಇಬ್ಬರನ್ನು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ರಿಕ್ಷಾ ಚಾಲಕ ಸೇರಿದಂತೆ ಇಬ್ಬರನ್ನು ಘಟನೆ ನಡೆದ ಒಂದೇ ದಿನದಲ್ಲಿ ಬಂಧಿಸಿದ್ದಾರೆ.
ಕೋಡಿ ಮತ್ತು ಮಾಸ್ತಿಕಟ್ಟೆ ನಿವಾಸಿಗಳಾದ ಮಹಮ್ಮದ್ ತೌಸೀಫ್ ಮತ್ತು ಸೈಫುದ್ದೀನ್ ಬಂಧಿತರು. ಡಿ.25 ರಂದು ಮಂಗಳೂರಿನ ಬಂದರು ಠಾಣಾ ವ್ಯಾಪ್ತಿಯ ಬೀಬಿ ಅಲಾಬಿ ರಸ್ತೆಯಲ್ಲಿ ಪ್ರಭುದೇವ ಎಂಬವರು ಮನೆಯಿಂದ ಹೊರಬಂದು ಮೊಬೈಲಿನಲ್ಲಿ ಮಾತನಾಡುತ್ತಿದ್ದ ಸಂದರ್ಭ ರಿಕ್ಷಾದಲ್ಲಿ ಬಂದ ಇಬ್ಬರು ದೊಣ್ಣೆಯಿಂದ ತಲೆಗೆ ಬಡಿದು ಮೊಬೈಲನ್ನು ಕಿತ್ತು ಪರಾರಿಯಾಗಿದ್ದರು.ಆರೋಪಿಗಳು ಅದೇ ದಿನ ರಾತ್ರಿ ತೊಕ್ಕೊಟ್ಟಿನಿಂದ ಬಾಡಿಗೆ ನೆಪದಲ್ಲಿ ಜಾಫರ್ ಎಂಬವರನ್ನು ಕರೆದೊಯ್ದು ಉಳ್ಳಾಲದ ಭಗವತಿ ದೇವಸ್ಥಾನದ ರಸ್ತೆ ಬಳಿ ಇಳಿಸಿ ದೊಣ್ಣೆಯಿಂದ ಹೊಡೆದು ಆತನಲ್ಲಿರುವ ಚಿನ್ನ, ಮೊಬೈಲ್ ಹಾಗೂ ನಗದು ಕಳವು ನಡೆಸಿದ್ದಾರೆ. ಈ ಕುರಿತು ಉಳ್ಳಾಲ ಮತ್ತು ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಠಾಣಾಧಿಕಾರಿ ಸಂದೀಪ್ ಕುಮಾರ್ ನಿರ್ದೇಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಸ್.ಐ ಶಿವಕುಮಾರ್ ಮತ್ತು ತಂಡ ಭಾಗಿಯಾಗಿತ್ತು.
In connection to Robbers arriving in auto and attacking men on the road in Mangalore by grabbing Mobile phones and cash the Ullal police have succeeded in arresting two persons.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm