ಬ್ರೇಕಿಂಗ್ ನ್ಯೂಸ್
28-12-20 02:58 pm Mangalore Correspondent ಕ್ರೈಂ
ಮಂಗಳೂರು, ಡಿ.28 : ಮಂಗಳೂರು ಮತ್ತು ಉಳ್ಳಾಲ ಭಾಗದಲ್ಲಿ ಆಟೋ ರಿಕ್ಷಾದಲ್ಲಿ ಬಂದು ಇಬ್ಬರನ್ನು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ರಿಕ್ಷಾ ಚಾಲಕ ಸೇರಿದಂತೆ ಇಬ್ಬರನ್ನು ಘಟನೆ ನಡೆದ ಒಂದೇ ದಿನದಲ್ಲಿ ಬಂಧಿಸಿದ್ದಾರೆ.
ಕೋಡಿ ಮತ್ತು ಮಾಸ್ತಿಕಟ್ಟೆ ನಿವಾಸಿಗಳಾದ ಮಹಮ್ಮದ್ ತೌಸೀಫ್ ಮತ್ತು ಸೈಫುದ್ದೀನ್ ಬಂಧಿತರು. ಡಿ.25 ರಂದು ಮಂಗಳೂರಿನ ಬಂದರು ಠಾಣಾ ವ್ಯಾಪ್ತಿಯ ಬೀಬಿ ಅಲಾಬಿ ರಸ್ತೆಯಲ್ಲಿ ಪ್ರಭುದೇವ ಎಂಬವರು ಮನೆಯಿಂದ ಹೊರಬಂದು ಮೊಬೈಲಿನಲ್ಲಿ ಮಾತನಾಡುತ್ತಿದ್ದ ಸಂದರ್ಭ ರಿಕ್ಷಾದಲ್ಲಿ ಬಂದ ಇಬ್ಬರು ದೊಣ್ಣೆಯಿಂದ ತಲೆಗೆ ಬಡಿದು ಮೊಬೈಲನ್ನು ಕಿತ್ತು ಪರಾರಿಯಾಗಿದ್ದರು.ಆರೋಪಿಗಳು ಅದೇ ದಿನ ರಾತ್ರಿ ತೊಕ್ಕೊಟ್ಟಿನಿಂದ ಬಾಡಿಗೆ ನೆಪದಲ್ಲಿ ಜಾಫರ್ ಎಂಬವರನ್ನು ಕರೆದೊಯ್ದು ಉಳ್ಳಾಲದ ಭಗವತಿ ದೇವಸ್ಥಾನದ ರಸ್ತೆ ಬಳಿ ಇಳಿಸಿ ದೊಣ್ಣೆಯಿಂದ ಹೊಡೆದು ಆತನಲ್ಲಿರುವ ಚಿನ್ನ, ಮೊಬೈಲ್ ಹಾಗೂ ನಗದು ಕಳವು ನಡೆಸಿದ್ದಾರೆ. ಈ ಕುರಿತು ಉಳ್ಳಾಲ ಮತ್ತು ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಠಾಣಾಧಿಕಾರಿ ಸಂದೀಪ್ ಕುಮಾರ್ ನಿರ್ದೇಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಸ್.ಐ ಶಿವಕುಮಾರ್ ಮತ್ತು ತಂಡ ಭಾಗಿಯಾಗಿತ್ತು.
In connection to Robbers arriving in auto and attacking men on the road in Mangalore by grabbing Mobile phones and cash the Ullal police have succeeded in arresting two persons.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm