ಬ್ರೇಕಿಂಗ್ ನ್ಯೂಸ್
23-10-25 05:20 pm Bangalore Correspondent ಕ್ರೈಂ
ಬೆಂಗಳೂರು, ಅ 23 : ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುನೀಲ್ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಪ್ರಕರಣ ಕೇಳಿಬಂದಿದೆ. ಮಹಿಳೆಯೊಬ್ಬರು ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದು ಈ ಸಂಬಂಧ ಡಿಜಿ ಮತ್ತು ಐಜಿಪಿ ಕಚೇರಿಗೂ ದೂರು ನೀಡಿದ್ದಾರೆ.
ಹಣದ ಮೋಸದ ವಿಚಾರಕ್ಕೆ ಠಾಣೆಗೆ ಬಂದಿದ್ದ 36 ವರ್ಷದ ಮಹಿಳೆಯನ್ನು ವಿಶ್ವಾಸಕ್ಕೆ ತೆಗೆದುಕೊಂಡ ಸುನೀಲ್ ನಂತರ ಮದುವೆಯಾಗುವುದಾಗಿ ನಂಬಿಸಿದ್ದಾರೆ. ಅಷ್ಟೇ ಅಲ್ಲದೆ ರಿಜಿಸ್ಟರ್ ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ನನಗೆ ಮನೆ ಕೊಡಿಸುತ್ತೇನೆ. ಬ್ಯೂಟಿ ಪಾರ್ಲರ್ ಓಪನ್ ಮಾಡಿಕೊಡುತ್ತೇನೆ ಎಂದು ಹೇಳಿ ನನ್ನನ್ನು ತಮ್ಮ ಮನೆ ಮತ್ತು ಹೋಟೆಲ್ ಗೆ ಕರೆಸಿಕೊಂಡು ಮೂರು ಬಾರಿ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆಯೇಷಾ ದೂರು ನೀಡಿದ್ದಾರೆ.


ಈ ಮಧ್ಯೆ, ಆರೋಪರಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯ ಹೇಳಿಕೆ ಮತ್ತು ಅವರ ನಡುವೆ ನಡೆದ ಚಾಟಿಂಗ್ ವಿವರಗಳು ಈಗ ಬಹಿರಂಗಗೊಂಡಿದ್ದು ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿವೆ. ಇನ್ಸ್ಪೆಕ್ಟರ್ ಸುನೀಲ್ ಮದುವೆಯಾಗುವುದಾಗಿ ನಂಬಿಸಿ ತನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂಬ ಸಂತ್ರಸ್ತೆಯ ದೂರಿನ ಸತ್ಯಾಂಶಗಳನ್ನು ಈ ಚಾಟ್ಗಳು ಬಿಚ್ಚಿಟ್ಟಿವೆ.
ಇನ್ನು ಖಾಸಗಿ ಪೋಟೋ ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ನಡೆಸಿರುವ ಆರೋಪವನ್ನು ಮಹಿಳೆ ಮಾಡಿದ್ದಾರೆ. ನಮ್ಮ ವಿಚಾರವನ್ನು ಯಾರಿಗಾದರೂ ಹೇಳಿದರೇ ಕೊಲೆ ಮಾಡೋದಾಗಿ ಬೆದರಿಕೆ ಕೂಡ ಹಾಕಿದ್ದಾರಂತೆ. ಪ್ರತಿ ಭಾರಿ ವಿಡಿಯೋ ಕಾಲ್ ಮಾಡು ಎಂದು ಪೀಡಿಸುತ್ತಿದ್ದಾರೆ ಎಂದು ಸಂತ್ರಸ್ಥ ಮಹಿಳೆ ಆರೋಪ ಮಾಡಿದ್ದಾರೆ.
ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಸಂತ್ರಸ್ಥೆ ನಡುವೆ ವಾಟ್ಸಾಫ್ ಚಾಟಿಂಗ್ ಕೂಡ ನಡೆದಿದೆ. ತನ್ನ ಮನೆ ಲೊಕೇಷನ್ ಶೇರ್ ಮಾಡಿ ಮನೆಗೆ ಬರುವಂತೆ ಆಹ್ವಾನ…ಕೂಡ ನೀಡಿದ್ದಾರೆ. ಮನೆಯಲ್ಲಿ ಹೆಂಡತಿ , ಮಕ್ಕಳಿಲ್ಲ, ನನ್ನ ಮನೆಗೆ ಬಾ ಎಂದು ಇನ್ಸ್ ಪೆಕ್ಟರ್ ಮೆಸೇಜ್…ಮಾಡಿದ್ದಾರೆ. ಯು ಆರ್ ಲವ್ ಮೈ ಸ್ವೀಟ್ ಹಾರ್ಟ್ ಅಂಥ ಯುವತಿಯಿಂದಲೂ ಮೆಸೇಜ್ ಮಾಡಲಾಗಿದೆ. ಚಿನ್ನಿ, ಮಿಸ್ ಯೂ ಅಂಥ ಸಂತ್ರಸ್ಥೆಯಿಂದಲೂ ಮೆಸೇಜ್…ಮಾಡಲಾಗಿದೆ. ಅದಕ್ಕೆ ಮೀ ಟೂ ಅಂಥ ಇನ್ಸ್ ಪೆಕ್ಟರ್ ರಿಪ್ಲೈ ಮಾಡಿದ್ದಾರೆ. ವಿಡಿಯೋ ಕಾಲ್ ಮೂಲಕ ಇಬ್ಬರ ನಡುವೆ ಮಾತುಕತೆಯೂ ನಡೆದಿದೆ. ಇನ್ಸ್ ಪೆಕ್ಟರ್ ಸುನೀಲ್ ಹಾಗೂ ಸಂತ್ರಸ್ಥ ಮಹಿಳೆಯ ನಡುವಿನ ವಾಟ್ಸಾಫ್ ಚಾಟಿಂಗ್ ಅನ್ನು ಮಹಿಳೆ ಮಾಧ್ಯಮಗಳಿಗೂ ಬಿಡುಗಡೆ ಮಾಡಿದ್ದಾರೆ.
A shocking case has emerged in Bengaluru, where DJ Halli Police Inspector Sunil has been accused of raping and cheating a 36-year-old woman who had come to the police station regarding a financial dispute.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm