ಬ್ರೇಕಿಂಗ್ ನ್ಯೂಸ್
24-10-25 10:07 am Mangalore Correspondent ಕ್ರೈಂ
ಮಂಗಳೂರು, ಅ.24 : ಸುರತ್ಕಲ್ ಪೇಟೆಯಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ ಒಂದರಲ್ಲಿ ಎರಡು ತಂಡಗಳ ಮಧ್ಯೆ ಹೊಡೆದಾಟ ನಡೆದಿದ್ದು ಮುಸ್ಲಿಂ ಯುವಕರಿಬ್ಬರಿಗೆ ಚೂರಿ ಇರಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಕಾಟಿಪಳ್ಳ ಕೃಷ್ಣಾಪುರ ನಿವಾಸಿಗಳಾದ ಮುಕ್ಷಿದ್ (28) ಮತ್ತು ನಿಜಾಮ್ (24) ಇರಿತಕ್ಕೊಳಗಾದವರು.
ಮುಕ್ಷಿದ್, ನಿಜಾಮ್ ಮತ್ತು ಇತರ ಇಬ್ಬರು ಸುರತ್ಕಲ್ ನಲ್ಲಿ ದೀಪಕ್ ಬಾರ್ ಅಂಡ್ ರೆಸ್ಟೋರೆಂಟ್ ಗೆ ಮದ್ಯ ಸೇವನೆಗೆ ಬಂದಿದ್ದರು. ಇವರು ಮದ್ಯ ಸೇವಿಸುತ್ತಿದ್ದಾಗ ಅಲ್ಲಿಯೇ ಬೇರೊಂದು ಟೇಬಲ್ನಲ್ಲಿದ್ದ ನಾಲ್ವರ ತಂಡದ ಜೊತೆಗೆ ಜಗಳವಾಗಿದೆ. ಎರಡು ತಂಡಗಳ ಮಧ್ಯೆ ಮಾತಿನ ಜಗಳ ಮುಂದುವರೆದ ಹಿನ್ನೆಲೆಯಲ್ಲಿ ಬಾರ್ ಸಿಬಂದಿ ಎರಡೂ ತಂಡಗಳನ್ನು ಅಲ್ಲಿಂದ ಹೊರಕ್ಕೆ ಕಳುಹಿಸಿದ್ದಾರೆ. ಬಾರ್ ನಿಂದ ಹೊರ ಬಂದ ನಂತರವೂ ಹೊಡೆದಾಟ ನಡೆದಿದ್ದು ಆರೋಪಿಗಳಲ್ಲಿ ಒಬ್ಬಾತ ಚೂರಿಯಿಂದ ಇರಿದಿದ್ದಾನೆ.

ನಿಜಾಮ್ ಎಂಬಾತನ ಹೊಟ್ಟೆ ಮತ್ತು ಕಿವಿಯ ಭಾಗಕ್ಕೆ ಚೂರಿ ಇರಿತವಾಗಿದ್ದು ಅತನನ್ನು ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾನೆ. ಅಡ್ಡ ಬಂದ ಮುಕ್ಷಿದ್ ಮೇಲೂ ಚೂರಿ ಕೈಗೆ ತಾಗಿದ್ದು ಗಾಯವಾಗಿದೆ. ಸುರತ್ಕಲ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಿಸಿದ್ದು ಪೊಲೀಸರು ಆರೋಪಿಗಳ ಶೋಧಕ್ಕೆ ಮುಂದಾಗಿದ್ದಾರೆ. ಆರೋಪಿಗಳನ್ನು ಬಜರಂಗದಳ ಕಾರ್ಯಕರ್ತ ಮತ್ತು ಸುರತ್ಕಲ್ ರೌಡಿಶೀಟರ್ ಗುರುರಾಜ್, ಅಲೆಕ್ಸ್ ಸಂತೋಷ್, ಸುಶಾಂತ್, ನಿತಿನ್ ಎಂದು ಗುರುತಿಸಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಆರೋಪಿಗಳ ಪತ್ತೆಗೆ ತಂಡವನ್ನು ರಚಿಸಲಾಗಿದೆ, ಶೀಘ್ರದಲ್ಲೇ ಬಂಧನ ಮಾಡುತ್ತೇವೆ ಎಂದು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
A violent clash broke out between two groups at a bar and restaurant in Suratkal, Mangaluru, on Thursday night, resulting in a knife attack on two Muslim youths — Muksid (28) and Nizam (24) from Krishnapura, Katipalla. The altercation began inside the bar and continued outside after both groups were asked to leave.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm