ಬ್ರೇಕಿಂಗ್ ನ್ಯೂಸ್
24-10-25 08:20 pm Mangalore Correspondent ಕ್ರೈಂ
ಮಂಗಳೂರು, ಅ.24 : ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾನಾ ಬಳಿಯಲ್ಲಿ ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಗುರುವಾರ ರಾತ್ರಿ 10-30 ಗಂಟೆಗೆ ಸುರತ್ಕಲ್ ಕಾನಾ ಬಳಿಯ ದೀಪಕ್ ಭಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಂ ಎಂಬ ಯುವಕರಿಬ್ಬರಿಗೆ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್, ನಿತಿನ್ ಮತ್ತು ಸುಶಾಂತ್ ಸೇರಿಕೊಂಡು ಚೂರಿಯಿoದ ಇರಿದು ಕೊಲೆಗೆ ಯತ್ನಿಸಿದ್ದರು. ಈ ಪೈಕಿ ಸುಶಾಂತ್ @ ಕಡವಿ(29), ಕೆ.ವಿ ಅಲೆಕ್ಸ್(27), ನಿತಿನ್(26) ಮತ್ತು ಆರೋಪಿಗಳಿಗೆ ಆಶ್ರಯ ಕೊಟ್ಟಿದ್ದ ಹೊನ್ನಕಟ್ಟೆಯ ಆರುಣ್ ಶೆಟ್ಟಿ(56) ಎಂಬವರನ್ನು ವಶಕ್ಕೆ ಪಡೆಯಲಾಗಿದೆ.


ಪ್ರಮುಖ ಆರೋಪಿ ಗುರುರಾಜ್ ಆಚಾರಿ ಹಾಗೂ ಆರೋಪಿಗಳಿಗೆ ಅರುಣ್ ಶೆಟ್ಟಿಯೊಂದಿಗೆ ಅಶ್ರಯ ನೀಡಿದ ಅಶೋಕ್ ಎಂಬಾತ ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರಿದಿದೆ. ಸದ್ರಿ ಪ್ರಕರಣದ ಆರೋಪಿತರ ಪತ್ತೆಯ ಬಗ್ಗೆ ಡಿಸಿಪಿ ರವಿಶಂಕರ್, ಉತ್ತರ ಉಪ ವಿಭಾಗ ಎಸಿಪಿ ಶ್ರೀಕಾಂತ್ ಕೆ. ಮಾರ್ಗದರ್ಶನದಲ್ಲಿ, ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರಮೋದ್ ಕುಮಾರ್ ಪಿ. ನೇತೃತ್ವದಲ್ಲಿ ಪಿಎಸ್ಐ ಗಳಾದ ರಾಘವೇಂದ್ರ ನಾಯ್ಕ್, ಜನಾರ್ಧನ ನಾಯ್ಕ್, ಶಶಿಧರ ಶೆಟ್ಟಿ, ಎಎಸ್.ಐ ಗಳಾದ ರಾಜೇಶ್ ಆಳ್ವ, ತಾರನಾಥ, ರಾಧಾಕೃಷ್ಣ ಹಾಗೂ ಸಿಬ್ಬಂದಿಗಳಾದ ಅಣ್ಣಪ್ಪ, ಉಮೇಶ್ ಕುಮಾರ್, ತಿರುಪತಿ, ಅಜಿತ್ ಮ್ಯಾಥ್ಯೂ, ರಾಮು ಕೆ, ಕಾರ್ತೀಕ್, ವಿನೋದ್ ಹಾಗೂ ಸಿಸಿಬಿ ಘಟಕದ ಅಧಿಕಾರಿ/ಸಿಬ್ಬಂದಿಯವರು ಹಾಗೂ ಎಸ್ಎಎಫ್ ತಂಡದವರು ಮತ್ತು ಶ್ವಾನ ದಳದವರು ಭಾಗವಹಿಸಿರುತ್ತಾರೆ.
In connection with the recent knife attack on two youths in Suratkal, police have arrested three accused while the main suspect, Gururaj Achari, remains on the run. The incident occurred around 10:30 PM on Thursday near Deepak Bar, Kana, when a dispute between two groups escalated, leading to a violent attack.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am