ಬ್ರೇಕಿಂಗ್ ನ್ಯೂಸ್
28-10-25 10:48 pm Mangalore Correspondent ಕ್ರೈಂ
ಬಂಟ್ವಾಳ, ಅ.28 : ಕೇರಳ ಮೂಲದ ನಿವಾಸಿ, ಅರಬ್ ರಾಷ್ಟ್ರದಲ್ಲಿ ಉದ್ಯಮಿಯಾಗಿದ್ದ ಅಶ್ರಫ್ ಎಂಬಾತನ ಹನಿ ಟ್ರ್ಯಾಪ್ ನಡೆಸಿ 45 ಲಕ್ಷ ಸುಲಿಗೆ ಮಾಡಿದ್ದ ಪ್ರಕರಣದಲ್ಲಿ ಮೂವರು ಪ್ರಮುಖ ಆರೋಪಿಗಳಿಗೆ ಕಡೆಗೂ ನಿರೀಕ್ಷಣಾ ಜಾಮೀನು ನೀಡಲಾಗಿದೆ.
ಕಡಂಬು ಬಶೀರ್, ಮಾಣಿ ಸೆಫಿಯಾ, ಸರಪುದ್ಧೀನ್ ಸಹಿತ ಆರು ಜನರ ವಿರುದ್ಧ ವಿಟ್ಲ ಠಾಣೆಯಲ್ಲಿ ಅ.ಕ್ರಂ:145/ 2025ರಂತೆ ಪ್ರಕರಣ ದಾಖಲಾಗಿತ್ತು. ಇದೀಗ ಹನಿ ಟ್ರ್ಯಾಪ್ ಪ್ರಕರಣದ ಪ್ರಮುಖ ಆರೋಪಿಗಳಾದ ಕಡಂಬು ಬಶೀರ್, ಮಾಣಿ ಸೆಫಿಯಾ, ಸರಪುದ್ಧೀನ್ ಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.
ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರವಾಗಿ ವಕೀಲೆ ಚೇತನಾ ಶೆಟ್ಟಿ ದಂಡೆ ವಾದ ಮಂಡಿಸಿದ್ದರು. ಹನಿ ಟ್ರ್ಯಾಪ್ ಸಂತ್ರಸ್ತ ಅಶ್ರಫ್ ಪರವಾಗಿ ಖಾಸಗಿ ವಕೀಲರಿಂದಲೂ ವಾದ ಮಂಡನೆ ಮಾಡಲಾಗಿತ್ತು. ಆದರೆ ಆರೋಪಿಗಳ ಪರ ವಾದ ಪುರಸ್ಕರಿಸಿದ ನ್ಯಾಯಪೀಠ, ಷರತ್ತಿಗೊಳಪಟ್ಟು ನಿರೀಕ್ಷಣಾ ಜಾಮೀನು ನೀಡಿದೆ.
ಆರೋಪಿಗಳ ಬಂಧನಕ್ಕಾಗಿ ಸಂತ್ರಸ್ತ ಅಶ್ರಫ್ ಮತ್ತು ಆತನ ವಕೀಲೆ ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ್ದರು. ಮಾಣಿ ಸೆಪಿಯಾ ಮತ್ತು ಆಕೆಯ ತಂಡ ಹನಿಟ್ರ್ಯಾಪ್ ಮಾಡುವುದನ್ನೇ ಕಸುಬು ಮಾಡಿಕೊಂಡಿದ್ದು ಕರ್ನಾಟಕ- ಕೇರಳ ಗಡಿಭಾಗದ ಹಲವಾರು ಮಂದಿಯನ್ನು ಬಲೆಗೆ ಕೆಡವಿ ಹಣ ಪೀಕಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಆರೋಪಿಗಳ ಬಂಧನಕ್ಕಾಗಿ ಆಗ್ರಹಿಸಿದ್ದರು.
In the honey trap case involving extortion of ₹45 lakh from Ashraf, a Kerala native and businessman based in an Arab country, three prime accused have now been granted anticipatory bail.
10-12-25 09:40 pm
HK News Desk
ಬೆಂಗಳೂರಿನಲ್ಲಿ ರಸ್ತೆ ಅಪಘಾತ ; ಆರು ತಿಂಗಳ ಹಿಂದಷ್ಟ...
10-12-25 05:37 pm
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
10-12-25 11:13 pm
HK News Desk
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
10-12-25 11:04 pm
Mangalore Correspondent
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
Mangalore Accident, Gowjee Events owner Death...
10-12-25 04:00 pm
10-12-25 10:14 pm
Udupi Correspondent
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm