ಬ್ರೇಕಿಂಗ್ ನ್ಯೂಸ್
28-10-25 10:48 pm Mangalore Correspondent ಕ್ರೈಂ
ಬಂಟ್ವಾಳ, ಅ.28 : ಕೇರಳ ಮೂಲದ ನಿವಾಸಿ, ಅರಬ್ ರಾಷ್ಟ್ರದಲ್ಲಿ ಉದ್ಯಮಿಯಾಗಿದ್ದ ಅಶ್ರಫ್ ಎಂಬಾತನ ಹನಿ ಟ್ರ್ಯಾಪ್ ನಡೆಸಿ 45 ಲಕ್ಷ ಸುಲಿಗೆ ಮಾಡಿದ್ದ ಪ್ರಕರಣದಲ್ಲಿ ಮೂವರು ಪ್ರಮುಖ ಆರೋಪಿಗಳಿಗೆ ಕಡೆಗೂ ನಿರೀಕ್ಷಣಾ ಜಾಮೀನು ನೀಡಲಾಗಿದೆ.
ಕಡಂಬು ಬಶೀರ್, ಮಾಣಿ ಸೆಫಿಯಾ, ಸರಪುದ್ಧೀನ್ ಸಹಿತ ಆರು ಜನರ ವಿರುದ್ಧ ವಿಟ್ಲ ಠಾಣೆಯಲ್ಲಿ ಅ.ಕ್ರಂ:145/ 2025ರಂತೆ ಪ್ರಕರಣ ದಾಖಲಾಗಿತ್ತು. ಇದೀಗ ಹನಿ ಟ್ರ್ಯಾಪ್ ಪ್ರಕರಣದ ಪ್ರಮುಖ ಆರೋಪಿಗಳಾದ ಕಡಂಬು ಬಶೀರ್, ಮಾಣಿ ಸೆಫಿಯಾ, ಸರಪುದ್ಧೀನ್ ಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.
ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರವಾಗಿ ವಕೀಲೆ ಚೇತನಾ ಶೆಟ್ಟಿ ದಂಡೆ ವಾದ ಮಂಡಿಸಿದ್ದರು. ಹನಿ ಟ್ರ್ಯಾಪ್ ಸಂತ್ರಸ್ತ ಅಶ್ರಫ್ ಪರವಾಗಿ ಖಾಸಗಿ ವಕೀಲರಿಂದಲೂ ವಾದ ಮಂಡನೆ ಮಾಡಲಾಗಿತ್ತು. ಆದರೆ ಆರೋಪಿಗಳ ಪರ ವಾದ ಪುರಸ್ಕರಿಸಿದ ನ್ಯಾಯಪೀಠ, ಷರತ್ತಿಗೊಳಪಟ್ಟು ನಿರೀಕ್ಷಣಾ ಜಾಮೀನು ನೀಡಿದೆ.
ಆರೋಪಿಗಳ ಬಂಧನಕ್ಕಾಗಿ ಸಂತ್ರಸ್ತ ಅಶ್ರಫ್ ಮತ್ತು ಆತನ ವಕೀಲೆ ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ್ದರು. ಮಾಣಿ ಸೆಪಿಯಾ ಮತ್ತು ಆಕೆಯ ತಂಡ ಹನಿಟ್ರ್ಯಾಪ್ ಮಾಡುವುದನ್ನೇ ಕಸುಬು ಮಾಡಿಕೊಂಡಿದ್ದು ಕರ್ನಾಟಕ- ಕೇರಳ ಗಡಿಭಾಗದ ಹಲವಾರು ಮಂದಿಯನ್ನು ಬಲೆಗೆ ಕೆಡವಿ ಹಣ ಪೀಕಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಆರೋಪಿಗಳ ಬಂಧನಕ್ಕಾಗಿ ಆಗ್ರಹಿಸಿದ್ದರು.
In the honey trap case involving extortion of ₹45 lakh from Ashraf, a Kerala native and businessman based in an Arab country, three prime accused have now been granted anticipatory bail.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm