ಬ್ರೇಕಿಂಗ್ ನ್ಯೂಸ್
29-10-25 02:33 pm Mangalore Correspondent ಕ್ರೈಂ
ಪುತ್ತೂರು, ಅ.29 : ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ವಂಚನೆ ನಡೆಸಿರುವ ವ್ಯಕ್ತಿಯೊಬ್ಬನ ವಿರುದ್ಧ ಮೂರ್ತೆದಾರರ ಸಹಕಾರಿ ಸಂಘ, ಪಡೀಲ್ ಪುತ್ತೂರು ಇದರ ಕಾರ್ಯ ನಿರ್ವಹಣಾಧಿಕಾರಿ ಶ್ರೀಮತಿ ಸವಿತಾ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ವಿವಿಧ ದಿನಗಳಲ್ಲಿ ಒಟ್ಟು 101 ಗ್ರಾಮ್ ನಕಲಿ ಚಿನ್ನವನ್ನು ಅಡವಿಟ್ಟು 6 ಲಕ್ಷಕ್ಕೂ ಅಧಿಕ ಸಾಲ ಪಡೆದು ವಂಚಿಸಿದ್ದಾಗಿ ತಿಳಿಸಿದ್ದಾರೆ.
ಆಗಸ್ಟ್ 5ರಂದು ವಿನೋದ್ ಎಂಬಾತ 32 ಗ್ರಾಮ್ ಚಿನ್ನದ ಸರವನ್ನು ತಂದಿದ್ದು ಸರಾಫ ಶ್ರೀನಿವಾಸ ಆಚಾರ್ಯ ಪರಿಶೀಲಿಸಿದ ಬಳಿಕ ಎರಡು ಲಕ್ಷ ರೂ. ಸಾಲ ನೀಡಲಾಗಿತ್ತು. ಆನಂತರ, ಮರುದಿನ ಆಗಸ್ಟ್ 6ರಂದು 17 ಗ್ರಾಮ್ ತೂಕದ ಚಿನ್ನದ ನೆಕ್ಲೆಸ್ ತಂದಿದ್ದು, ಸರಾಫರ ಪರಿಶೀಲನೆ ಬಳಿಕ 1.10 ಲಕ್ಷ ರೂ. ಸಾಲ ನೀಡಲಾಗಿತ್ತು.
ಆಗಸ್ಟ್ 26ರಂದು ಇದೇ ವ್ಯಕ್ತಿ ಒಂದು ಚೈನ್ ಮತ್ತು ಎರಡು ಬ್ರಾಸ್ಲೇಟ್ ಸೇರಿ 52 ಗ್ರಾಮ್ ತೂಕದ ಚಿನ್ನವನ್ನು ಅಡಮಾನ ಇರಿಸಲು ಬಂದಿದ್ದು ಸರಾಫ ಶ್ರೀನಿವಾಸ ಆಚಾರ್ಯ ಪರಿಶೀಲನೆ ಬಳಿಕ ಸೊಸೈಟಿಯಿಂದ 1.10 ಲಕ್ಷ ರೂ. ಸಾಲ ನೀಡಲಾಗಿತ್ತು. ಸೆ.4ರಂದು ಆರೋಪಿ ವಿನೋದ್ ಶಾಖೆಗೆ ಬಂದಿದ್ದು, ಆಗಸ್ಟ್ 5ರಂದು ಇಟ್ಟಿದ್ದ ಬಂಗಾರವನ್ನು ಬಿಡಿಸಲು ಎರಡು ಲಕ್ಷ ಅಸಲಿ ಮೊತ್ತ ಮತ್ತು ಬಡ್ಡಿ ಮೊತ್ತವನ್ನು ಪಾವತಿಸಿದ್ದಾನೆ. ಆನಂತರ, ಅದೇ ಬಂಗಾರವನ್ನು ಮರಳಿ ಅಡವಿಟ್ಟು 2.10 ಲಕ್ಷ ಸಾಲ ಪಡೆದಿದ್ದಾನೆ.
ಈ ನಡುವೆ, ಅ.17ರಂದು ಆರೋಪಿ ವಿನೋದ್ ಬೇರೆ ಸಹಕಾರಿ ಬ್ಯಾಂಕುಗಳಲ್ಲಿ ನಕಲಿ ಚಿನ್ನ ಅಡವಿಟ್ಟು ಸಾಲ ತೆಗೆದಿರುವ ಬಗ್ಗೆ ಪತ್ರಿಕೆಗಳಲ್ಲಿ ಸುದ್ದಿ ಬಂದಿರುವುದನ್ನು ನೋಡಿ, ನಮ್ಮ ಶಾಖೆಯಲ್ಲಿ ಇಟ್ಟಿರುವ ಚಿನ್ನವನ್ನು ಪುತ್ತೂರಿನ ಬಾಲಾಜಿ ಎಂಟರ್ ಪ್ರೈಸಸ್ ನಲ್ಲಿ ಪರಿಶೀಲನೆ ನಡೆಸಿದಾಗ ವಿವಿಧ ದಿನಗಳಲ್ಲಿ ಅಡಮಾನ ಇರಿಸಿರುವ 101.580 ಗ್ರಾಮ್ ತೂಕದ ಚಿನ್ನ ನಕಲಿ ಎಂದು ತಿಳಿದುಬಂದಿರುತ್ತದೆ ಎಂದು ದೂರು ನೀಡಿದ್ದು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A case has been registered against a man who allegedly pledged fake gold ornaments to obtain loans from the Murthydarara Co-operative Society, Padil, Puttur. The society’s acting manager, Savitha, has lodged a formal complaint at the Puttur City Police Station.
22-01-26 05:20 pm
HK News Desk
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
22-01-26 01:52 pm
HK News Desk
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 02:40 pm
Bangalore Correspondent
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm