ಬ್ರೇಕಿಂಗ್ ನ್ಯೂಸ್
28-12-20 06:27 pm Headline Karnataka News Network ಕ್ರೈಂ
ಕಾರವಾರ, ಡಿ.28: ಬೇರೊಬ್ಬನ ಜೊತೆ ಮದುವೆಯಾಗುತ್ತಾಳೆಂದು ಮಗಳನ್ನು ತಾಯಿಯೇ ಅಪಹರಣ ಮಾಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಶಿರಸಿಯ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ತಾಯಿ, ಮಗಳನ್ನು ಪತ್ತೆ ಹಚ್ಚಿದ್ದಾರೆ.
ಡಿಸೆಂಬರ್ 25ರಂದು ಶಿರಸಿಯ ಬಸವೇಶ್ವರ ನಗರದಿಂದ ಋತಿಕಾ (18) ಎಂಬ ಯುವತಿಯ ಅಪಹರಣ ನಡೆದಿತ್ತು. ಋತಿಕಾ ತಾಯಿ ರೂಪಾ ಸಿರ್ಸಿಕರ್, ಕಿರಣ ಬೆಲ್ಲದ್ ಹಾಗೂ ಇತರ ನಾಲ್ಕೈದು ಜನ ಸೇರಿ ಅಪಹರಿಸಿದ್ದರು.
ಋತಿಕಾ ಪತಿ ಮಣಿಕಂಠ ಕೊಡಿಯಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ಶಿರಸಿ ಡಿಎಸ್ಪಿ, ಪಿಎಸ್ಐ ನಾಗಪ್ಪ ಬಿ. ನೇತೃತ್ವದ ತಂಡವನ್ನು ರಚನೆ ಮಾಡಿದ್ದರು. ಪೊಲೀಸರು ಅಪಹರಣಕ್ಕೆ ಒಳಗಾದ ಮಗಳು, ಅಪಹರಣ ಮಾಡಿದ್ದ ತಾಯಿಯನ್ನು ಪತ್ತೆ ಹಚ್ಚಿದ್ದಾರೆ.
ಅಪಹರಣಗೊಂಡಿದ್ದ ಋತಿಕಾ ಠಾಣೆಗೆ ಹಾಜರಾಗಿ ಆಪ್ತ ಸ್ನೇಹಿತನಾಗಿದ್ದ ಮಣಿಕಂಠ ಕೋಡಿಯಾನೊಂದಿಗೆ ವಿವಾಹವಾಗಿದೆ. ವಿಷಯವನ್ನು ಕೆಲವು ದಿನ ಕಳೆದರೂ ತನ್ನ ಮನೆಯಲ್ಲಿ ತಿಳಿಸಿರಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ವಿಷಯವನ್ನು ತಾಯಿಗೆ ತಿಳಿಸಿ ಬಸವೇಶ್ವರ ನಗರದ ಮಣಿಕಂಠ ಕೊಡಿಯಾನ ಮನೆಗೆ ಅವರನ್ನು ಕರೆಯಿಸಿಕೊಂಡು ತಾನು ಸ್ವ ಇಚ್ಚೆಯಿಂದ ಅವರ ಜೊತೆ ಹೋಗಿದ್ದೇನೆ ಎಂದು ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾಳೆ.
ಅಲ್ಲದೆ, ಪೆಪ್ಪರ್ ಸ್ಪ್ರೇ ಸಿಂಪಡಿಸಿ, ಅವಾಚ್ಯ ಶಬ್ದಗಳಿಂದ ಬೈದು, ಕೊಲೆ ಬೆದರಿಕೆ ಹಾಕಿ ನನ್ನನ್ನು ಯಾರು ಅಪಹರಿಸಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾಳೆ. ಇದರಿಂದಾಗಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರೀತಿಸಿ ಮದುವೆಯಾದ ಕಾರಣಕ್ಕೆ ತಾಯಿಯೇ ಮಗಳನ್ನು ಅಪಹರಿಸಿದ್ದರು. ಆದರೆ, ಈಗ ಮಗಳೇ ತನ್ನ ಸ್ವ ಇಚ್ಛೆಯಿಂದ ಯುವಕನ ಜೊತೆಗೆ ಹೋಗುತ್ತಿರುವುದಾಗಿ ಹೇಳಿದ್ದರಿಂದ ಪೊಲೀಸರು ಬಿಟ್ಟು ಕಳಿಸಿದ್ದಾರೆ.
In a shocking incident, an 18-year-old girl was kidnapped by her Mother in Sirsi. The Siri police have succeeded in solving the case.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm