ಬ್ರೇಕಿಂಗ್ ನ್ಯೂಸ್
28-12-20 06:27 pm Headline Karnataka News Network ಕ್ರೈಂ
ಕಾರವಾರ, ಡಿ.28: ಬೇರೊಬ್ಬನ ಜೊತೆ ಮದುವೆಯಾಗುತ್ತಾಳೆಂದು ಮಗಳನ್ನು ತಾಯಿಯೇ ಅಪಹರಣ ಮಾಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಶಿರಸಿಯ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ತಾಯಿ, ಮಗಳನ್ನು ಪತ್ತೆ ಹಚ್ಚಿದ್ದಾರೆ.
ಡಿಸೆಂಬರ್ 25ರಂದು ಶಿರಸಿಯ ಬಸವೇಶ್ವರ ನಗರದಿಂದ ಋತಿಕಾ (18) ಎಂಬ ಯುವತಿಯ ಅಪಹರಣ ನಡೆದಿತ್ತು. ಋತಿಕಾ ತಾಯಿ ರೂಪಾ ಸಿರ್ಸಿಕರ್, ಕಿರಣ ಬೆಲ್ಲದ್ ಹಾಗೂ ಇತರ ನಾಲ್ಕೈದು ಜನ ಸೇರಿ ಅಪಹರಿಸಿದ್ದರು.
ಋತಿಕಾ ಪತಿ ಮಣಿಕಂಠ ಕೊಡಿಯಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ಶಿರಸಿ ಡಿಎಸ್ಪಿ, ಪಿಎಸ್ಐ ನಾಗಪ್ಪ ಬಿ. ನೇತೃತ್ವದ ತಂಡವನ್ನು ರಚನೆ ಮಾಡಿದ್ದರು. ಪೊಲೀಸರು ಅಪಹರಣಕ್ಕೆ ಒಳಗಾದ ಮಗಳು, ಅಪಹರಣ ಮಾಡಿದ್ದ ತಾಯಿಯನ್ನು ಪತ್ತೆ ಹಚ್ಚಿದ್ದಾರೆ.
ಅಪಹರಣಗೊಂಡಿದ್ದ ಋತಿಕಾ ಠಾಣೆಗೆ ಹಾಜರಾಗಿ ಆಪ್ತ ಸ್ನೇಹಿತನಾಗಿದ್ದ ಮಣಿಕಂಠ ಕೋಡಿಯಾನೊಂದಿಗೆ ವಿವಾಹವಾಗಿದೆ. ವಿಷಯವನ್ನು ಕೆಲವು ದಿನ ಕಳೆದರೂ ತನ್ನ ಮನೆಯಲ್ಲಿ ತಿಳಿಸಿರಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ವಿಷಯವನ್ನು ತಾಯಿಗೆ ತಿಳಿಸಿ ಬಸವೇಶ್ವರ ನಗರದ ಮಣಿಕಂಠ ಕೊಡಿಯಾನ ಮನೆಗೆ ಅವರನ್ನು ಕರೆಯಿಸಿಕೊಂಡು ತಾನು ಸ್ವ ಇಚ್ಚೆಯಿಂದ ಅವರ ಜೊತೆ ಹೋಗಿದ್ದೇನೆ ಎಂದು ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾಳೆ.
ಅಲ್ಲದೆ, ಪೆಪ್ಪರ್ ಸ್ಪ್ರೇ ಸಿಂಪಡಿಸಿ, ಅವಾಚ್ಯ ಶಬ್ದಗಳಿಂದ ಬೈದು, ಕೊಲೆ ಬೆದರಿಕೆ ಹಾಕಿ ನನ್ನನ್ನು ಯಾರು ಅಪಹರಿಸಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾಳೆ. ಇದರಿಂದಾಗಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರೀತಿಸಿ ಮದುವೆಯಾದ ಕಾರಣಕ್ಕೆ ತಾಯಿಯೇ ಮಗಳನ್ನು ಅಪಹರಿಸಿದ್ದರು. ಆದರೆ, ಈಗ ಮಗಳೇ ತನ್ನ ಸ್ವ ಇಚ್ಛೆಯಿಂದ ಯುವಕನ ಜೊತೆಗೆ ಹೋಗುತ್ತಿರುವುದಾಗಿ ಹೇಳಿದ್ದರಿಂದ ಪೊಲೀಸರು ಬಿಟ್ಟು ಕಳಿಸಿದ್ದಾರೆ.
In a shocking incident, an 18-year-old girl was kidnapped by her Mother in Sirsi. The Siri police have succeeded in solving the case.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm