ಬ್ರೇಕಿಂಗ್ ನ್ಯೂಸ್
04-11-25 02:11 pm Mangalore Correspondent ಕ್ರೈಂ
ಮಂಗಳೂರು, ನ.4 : ನಕಲಿ ಷೇರು ಮಾರುಕಟ್ಟೆಯನ್ನು ನಂಬಿ ಹೂಡಿಕೆ ಮಾಡಿದ ಮಂಗಳೂರಿನ ಯುವಕನೊಬ್ಬ ಬರೋಬ್ಬರಿ 32 ಲಕ್ಷ ರೂ. ಹಣ ಕಳಕೊಂಡ ಘಟನೆ ನಡೆದಿದ್ದು, ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
35 ವರ್ಷದ ಮಂಗಳೂರಿನ ಯುವಕ ಮೊಬೈಲ್ ನಲ್ಲಿ ಫೇಸ್ಬುಕ್ ನೋಡುತ್ತಿದ್ದಾಗ ಕಾವ್ಯ ಶೆಟ್ಟಿ ಹೆಸರಲ್ಲಿ ಯುವತಿಯೊಬ್ಬಳು ಪರಿಚಯ ಆಗಿದ್ದಳು. ತಾನು ಮುಂಬೈನಲ್ಲಿ ಷೇರ್ ಟ್ರೇಡಿಂಗ್ ಕೆಲಸ ಮಾಡಿಕೊಂಡಿರುವುದಾಗಿ ತಿಳಿಸಿದ್ದು ಟ್ರೇಡಿಂಗ್ ನಲ್ಲಿ ಕೆಲಸ ಮಾಡಿದರೆ ಹೆಚ್ಚಿನ ಲಾಭಾಂಶ ಬರುವುದಾಗಿ ತಿಳಿಸಿದ್ದಾರೆ.
ಆಕೆ ಬಳಿಕ ವಾಟ್ಸಾಪ್ ನಂಬರ್ ನಿಂದ ಪಿರ್ಯಾದಿದಾರರಿಗೆ h5.capdynglobal.org ಎಂಬ ಲಿಂಕ್ ಕಳುಹಿಸಿ ಜಾಯಿನ್ ಆಗಲು ತಿಳಿಸಿದ್ದರು. ಸದ್ರಿ ಲಿಂಕ್ ಒತ್ತಿದಾಗ capdynglobal ಎಂಬ ಟ್ರೇಡಿಂಗ್ ಆ್ಯಪ್ ಓಪನ್ ಆಗಿತ್ತು. ತನ್ನ ಇ- ಮೇಲ್ ಐಡಿ ಹಾಗೂ ವೈಯಕ್ತಿಕ ವಿವರಗಳನ್ನು ನಮೂದಿಸಿ ಸದ್ರಿ ಟ್ರೇಡಿಂಗ್ ಆಪ್ ನಲ್ಲಿ ಜಾಯಿನ್ ಆಗಿದ್ದರು. ಟ್ರೇಡಿಂಗ್ ನಲ್ಲಿ ಶೇರು ಪರ್ಚೇಸ್ ಮಾಡಲು ರೂ. 40,000/- ಹಣ ಪಾವತಿ ಮಾಡುವಂತೆ ತಿಳಿಸಿದ್ದು, ಅದರಂತೆ ಸೆ.13ರಂದು ಫೋನ್ ಫೇ ಮಾಡಿರುತ್ತಾರೆ. ಇದಕ್ಕೆ ಲಾಭಾಂಶವಾಗಿ ಇವರ ಖಾತೆಗೆ ರೂ. 9,504/- ಹಣ ಜಮೆ ಆಗಿರುತ್ತದೆ. ನಂತರ 2,00,000/- ರೂ. ಹಣ ಹಾಕಿದಾಗ ಇದಕ್ಕೆ ಲಾಭಾಂಶವಾಗಿ 23,760/- ರೂ ಹಣ ಜಮೆ ಆಗಿರುತ್ತದೆ.
ಇದರಿಂದ ಸದ್ರಿ ಶೇರು ಮಾರ್ಕೆಟ್ ನಲ್ಲಿ ಪಿರ್ಯಾದಿದಾರರಿಗೆ ನಂಬಿಕೆ ಉಂಟಾಗಿ ಹೆಚ್ಚಿನ ಲಾಭಾಂಶ ಪಡೆಯುವ ಉದ್ದೇಶದಿಂದ ಅವರು ತಿಳಿಸಿದ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 32,06,880/-ರೂ. ಹಣವನ್ನು 13-09-2025 ರಿಂದ 24-10-2025 ರ ವರೆಗೆ ಅಪರಿಚಿತ ವ್ಯಕ್ತಿ ನೀಡಿದ ಬೇರೆ ಬೇರೆ ಹಣ ವರ್ಗಾವಣೆ ಮಾಡಿರುತ್ತಾರೆ. ಬಳಿಕ ಹಣ ವಂಚನೆಯಾದ ಬಗ್ಗೆ ಯುವಕನಿಗೆ ತಿಳಿದಿದ್ದು ಅಪರಿಚಿತರು ನಕಲಿ ಶೇರ್ ಮಾರ್ಕೆಟಿಂಗ್ ಇನ್ ವೆಸ್ಟ್ ಮೆಂಟ್ ಹೆಸರಿನಲ್ಲಿ ಆನ್ ಲೈನ್ ಮೂಲಕ ಪಿರ್ಯಾದಿದಾರರಿಂದ ಮೋಸದಿಂದ ಹಣ ವರ್ಗಾಯಿಸಿಕೊಂಡು ಆನ್ ಲೈನ್ ವಂಚನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ.
A 35-year-old man from Mangaluru lost ₹32 lakh after falling victim to an online investment scam operated through a fake stock trading platform. The incident has been registered at the city’s Cyber Crime Police Station.
10-11-25 12:22 pm
Bangalore Correspondent
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm