ಬ್ರೇಕಿಂಗ್ ನ್ಯೂಸ್
28-12-20 08:03 pm Mangalore Correspondent ಕ್ರೈಂ
ಮಂಗಳೂರು, ಡಿ.28: ಎರಡು ವರ್ಷಗಳ ಹಿಂದೆ 12 ತಿಂಗಳ ಮಗುವನ್ನು ಅಕ್ರಮವಾಗಿ ತಂದು ಇರಿಸಿದ ಬಗ್ಗೆ ಮಂಗಳೂರಿನ ಕಂಕನಾಡಿ ನಗರ ಠಾಣೆಯಲ್ಲಿ ಈಗ ಪ್ರಕರಣ ದಾಖಲಾಗಿದೆ.
ಶೃಂಗೇರಿಯ ಸರ್ಜಿತ್ ಎಂಬವರಿಂದ ಮಗುವನ್ನು ಪಡೆದಿದ್ದಾಳೆ ಎನ್ನಲಾಗುತ್ತಿದೆ. ಮಗುವನ್ನು ಹಾಜಿರಾ ಎಂಬ ಮಹಿಳೆ ತಂದಿದ್ದು , ಮಗುವಿನೊಂದಿಗೆ ಪಂಪ್ ವೆಲ್ ಬಳಿಯ ಕಪಿತಾನಿಯೋ ಶಾಲೆಯ ಹಿಂಬದಿ ಕಳೆದ ಎರಡೂವರೆ ತಿಂಗಳಿಂದ ವಾಸವಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದರು. 2018ರ ಅಕ್ಟೋಬರ್ 29ರಂದು ಈ ಘಟನೆ ನಡೆದಿದ್ದು ಚೈಲ್ಡ್ ಲೈನ್ ಸಂಸ್ಥೆಯವರು ಮಗುವನ್ನು ವಶಕ್ಕೆ ಪಡೆದು ಪುತ್ತೂರಿನ ರಾಮಕೃಷ್ಣ ವಾತ್ಸಲ್ಯ ಧಾಮ ದತ್ತು ಕೇಂದ್ರಕ್ಕೆ ದಾಖಲಿಸಿದ್ದರು.
ಆದರೆ, ಮಗುವಿನ ವಾರಸುದಾರರ ಬಗ್ಗೆ ಖಚಿತ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ಮಗುವನ್ನು ಪಡೆದ ಬಗ್ಗೆಯೂ ಹಾಜಿರಾ ಬಳಿ ಮಾಹಿತಿ ಇಲ್ಲ. ಹೀಗಾಗಿ ಮಗುವಿನ ಅಕ್ರಮ ಸಾಗಾಟ ಮಾಡಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Child selling racket has busted by Mangalore City Police in Pumpwell. A case has been lodged in Kankanady Town Police Station.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am