ಬ್ರೇಕಿಂಗ್ ನ್ಯೂಸ್
28-12-20 11:13 pm Mangaluru Correspondent ಕ್ರೈಂ
ಮಂಗಳೂರು, ಡಿ.28: ಫೇಸ್ಬುಕ್ ಮೂಲಕ ಪರಿಚಯ ಆಗಿದ್ದ ವ್ಯಕ್ತಿಯ ಮಾತು ನಂಬಿ ಮಹಿಳೆಯೊಬ್ಬರು 13 ಲಕ್ಷ ರೂಪಾಯಿ ಕಳಕೊಂಡ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಕ್ಕೂರಿನ ಜೂಲಿಯಾ ಸ್ಯಾಂಟೋಸ್ ಎಂಬ ಮಹಿಳೆಗೆ ಕಳೆದ ಅಕ್ಟೋಬರ್ ತಿಂಗಳಲ್ಲಿ ಫೇಸ್ಬುಕ್ ನಲ್ಲಿ ಡಾ.ಜಿಮ್ ಕಿಯಾ ಎಂಬ ಹೆಸರಲ್ಲಿ ವ್ಯಕ್ತಿಯೊಬ್ಬ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ. ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಗೆಳೆಯನಾಗಿಸಿದ ಬಳಿಕ ಅವರಿಬ್ಬರು ಚಾಟಿಂಗ್ ನಡೆಸುತ್ತಿದ್ದರು. ಇತ್ತೀಚೆಗೆ ಮಹಿಳೆಯ ಮಗಳಿಗೆ ದೊಡ್ಡ ಗಿಫ್ಟ್ ನೀಡುವುದಾಗಿ ಸಂದೇಶ ಕಳಿಸಿದ್ದ.
ಆನಂತರ ಬೇರೆಯದ್ದೇ ವ್ಯಕ್ತಿಯೊಬ್ಬ ತಾನು ಕಸ್ಟಮ್ಸ್ ಇಲಾಖೆಯಿಂದ ಕರೆ ಮಾಡುತ್ತಿರುವುದಾಗಿ ಹೇಳಿ, ತಮ್ಮ ಗಿಫ್ಟ್ ಬಂದಿದ್ದು ಅದನ್ನು ಕಳುಹಿಸಲು ಒಂದಷ್ಟು ಶುಲ್ಕ ಆಗುತ್ತದೆ ಎಂದಿದ್ದಾನೆ. ಅದರಂತೆ, ಬೇರೆ ಬೇರೆ ಖಾತೆಗಳಿಗೆ ಹಣ ರವಾನೆ ಮಾಡಲು ಸೂಚಿಸಿದ್ದಾನೆ. ಮಹಿಳೆ, ಒಂದೊಂದೇ ಖಾತೆಗೆ ಹಣ ರವಾನಿಸಿದ್ದು ಒಟ್ಟು 13.35 ಲಕ್ಷ ರೂ. ಹಣವನ್ನು ಕಳುಹಿಸಿದ್ದಾರೆ. ಹಣ ಕಳಿಸಿದ ಬಳಿಕವೂ, ಗಿಫ್ಟ್ ಬರದೇ ಇರದಿರುವುದನ್ನು ಅರಿತ ಮಹಿಳೆ ತಾವು ಮೋಸ ಹೋಗಿರುವುದನ್ನು ಅರಿತು ಪೊಲೀಸರ ಬಳಿಗೆ ಬಂದಿದ್ದಾರೆ. ಪೊಲೀಸರ ಸೂಚನೆಯಂತೆ, ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅತ್ತ ಡಾ. ಜಿಮ್ ಕಿಯಾ ನೀಡುತ್ತೇನೆಂದಿದ್ದ ಗಿಫ್ಟೂ ಇಲ್ಲ. ಇತ್ತ ಕಳುಹಿಸಿದ ಹಣವೂ ಇಲ್ಲ.
A woman from Mangalore was allegedly duped of Rs 13 lakhs by a person she met on Facebook, who claimed from the UK. A person who claimed to be a customs officer demanded a fee to get the parcel released.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm