ಬ್ರೇಕಿಂಗ್ ನ್ಯೂಸ್
28-12-20 11:13 pm Mangaluru Correspondent ಕ್ರೈಂ
ಮಂಗಳೂರು, ಡಿ.28: ಫೇಸ್ಬುಕ್ ಮೂಲಕ ಪರಿಚಯ ಆಗಿದ್ದ ವ್ಯಕ್ತಿಯ ಮಾತು ನಂಬಿ ಮಹಿಳೆಯೊಬ್ಬರು 13 ಲಕ್ಷ ರೂಪಾಯಿ ಕಳಕೊಂಡ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಕ್ಕೂರಿನ ಜೂಲಿಯಾ ಸ್ಯಾಂಟೋಸ್ ಎಂಬ ಮಹಿಳೆಗೆ ಕಳೆದ ಅಕ್ಟೋಬರ್ ತಿಂಗಳಲ್ಲಿ ಫೇಸ್ಬುಕ್ ನಲ್ಲಿ ಡಾ.ಜಿಮ್ ಕಿಯಾ ಎಂಬ ಹೆಸರಲ್ಲಿ ವ್ಯಕ್ತಿಯೊಬ್ಬ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ. ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಗೆಳೆಯನಾಗಿಸಿದ ಬಳಿಕ ಅವರಿಬ್ಬರು ಚಾಟಿಂಗ್ ನಡೆಸುತ್ತಿದ್ದರು. ಇತ್ತೀಚೆಗೆ ಮಹಿಳೆಯ ಮಗಳಿಗೆ ದೊಡ್ಡ ಗಿಫ್ಟ್ ನೀಡುವುದಾಗಿ ಸಂದೇಶ ಕಳಿಸಿದ್ದ.

ಆನಂತರ ಬೇರೆಯದ್ದೇ ವ್ಯಕ್ತಿಯೊಬ್ಬ ತಾನು ಕಸ್ಟಮ್ಸ್ ಇಲಾಖೆಯಿಂದ ಕರೆ ಮಾಡುತ್ತಿರುವುದಾಗಿ ಹೇಳಿ, ತಮ್ಮ ಗಿಫ್ಟ್ ಬಂದಿದ್ದು ಅದನ್ನು ಕಳುಹಿಸಲು ಒಂದಷ್ಟು ಶುಲ್ಕ ಆಗುತ್ತದೆ ಎಂದಿದ್ದಾನೆ. ಅದರಂತೆ, ಬೇರೆ ಬೇರೆ ಖಾತೆಗಳಿಗೆ ಹಣ ರವಾನೆ ಮಾಡಲು ಸೂಚಿಸಿದ್ದಾನೆ. ಮಹಿಳೆ, ಒಂದೊಂದೇ ಖಾತೆಗೆ ಹಣ ರವಾನಿಸಿದ್ದು ಒಟ್ಟು 13.35 ಲಕ್ಷ ರೂ. ಹಣವನ್ನು ಕಳುಹಿಸಿದ್ದಾರೆ. ಹಣ ಕಳಿಸಿದ ಬಳಿಕವೂ, ಗಿಫ್ಟ್ ಬರದೇ ಇರದಿರುವುದನ್ನು ಅರಿತ ಮಹಿಳೆ ತಾವು ಮೋಸ ಹೋಗಿರುವುದನ್ನು ಅರಿತು ಪೊಲೀಸರ ಬಳಿಗೆ ಬಂದಿದ್ದಾರೆ. ಪೊಲೀಸರ ಸೂಚನೆಯಂತೆ, ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅತ್ತ ಡಾ. ಜಿಮ್ ಕಿಯಾ ನೀಡುತ್ತೇನೆಂದಿದ್ದ ಗಿಫ್ಟೂ ಇಲ್ಲ. ಇತ್ತ ಕಳುಹಿಸಿದ ಹಣವೂ ಇಲ್ಲ.
A woman from Mangalore was allegedly duped of Rs 13 lakhs by a person she met on Facebook, who claimed from the UK. A person who claimed to be a customs officer demanded a fee to get the parcel released.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm