ಬ್ರೇಕಿಂಗ್ ನ್ಯೂಸ್
28-12-20 11:13 pm Mangaluru Correspondent ಕ್ರೈಂ
ಮಂಗಳೂರು, ಡಿ.28: ಫೇಸ್ಬುಕ್ ಮೂಲಕ ಪರಿಚಯ ಆಗಿದ್ದ ವ್ಯಕ್ತಿಯ ಮಾತು ನಂಬಿ ಮಹಿಳೆಯೊಬ್ಬರು 13 ಲಕ್ಷ ರೂಪಾಯಿ ಕಳಕೊಂಡ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಕ್ಕೂರಿನ ಜೂಲಿಯಾ ಸ್ಯಾಂಟೋಸ್ ಎಂಬ ಮಹಿಳೆಗೆ ಕಳೆದ ಅಕ್ಟೋಬರ್ ತಿಂಗಳಲ್ಲಿ ಫೇಸ್ಬುಕ್ ನಲ್ಲಿ ಡಾ.ಜಿಮ್ ಕಿಯಾ ಎಂಬ ಹೆಸರಲ್ಲಿ ವ್ಯಕ್ತಿಯೊಬ್ಬ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ. ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಗೆಳೆಯನಾಗಿಸಿದ ಬಳಿಕ ಅವರಿಬ್ಬರು ಚಾಟಿಂಗ್ ನಡೆಸುತ್ತಿದ್ದರು. ಇತ್ತೀಚೆಗೆ ಮಹಿಳೆಯ ಮಗಳಿಗೆ ದೊಡ್ಡ ಗಿಫ್ಟ್ ನೀಡುವುದಾಗಿ ಸಂದೇಶ ಕಳಿಸಿದ್ದ.

ಆನಂತರ ಬೇರೆಯದ್ದೇ ವ್ಯಕ್ತಿಯೊಬ್ಬ ತಾನು ಕಸ್ಟಮ್ಸ್ ಇಲಾಖೆಯಿಂದ ಕರೆ ಮಾಡುತ್ತಿರುವುದಾಗಿ ಹೇಳಿ, ತಮ್ಮ ಗಿಫ್ಟ್ ಬಂದಿದ್ದು ಅದನ್ನು ಕಳುಹಿಸಲು ಒಂದಷ್ಟು ಶುಲ್ಕ ಆಗುತ್ತದೆ ಎಂದಿದ್ದಾನೆ. ಅದರಂತೆ, ಬೇರೆ ಬೇರೆ ಖಾತೆಗಳಿಗೆ ಹಣ ರವಾನೆ ಮಾಡಲು ಸೂಚಿಸಿದ್ದಾನೆ. ಮಹಿಳೆ, ಒಂದೊಂದೇ ಖಾತೆಗೆ ಹಣ ರವಾನಿಸಿದ್ದು ಒಟ್ಟು 13.35 ಲಕ್ಷ ರೂ. ಹಣವನ್ನು ಕಳುಹಿಸಿದ್ದಾರೆ. ಹಣ ಕಳಿಸಿದ ಬಳಿಕವೂ, ಗಿಫ್ಟ್ ಬರದೇ ಇರದಿರುವುದನ್ನು ಅರಿತ ಮಹಿಳೆ ತಾವು ಮೋಸ ಹೋಗಿರುವುದನ್ನು ಅರಿತು ಪೊಲೀಸರ ಬಳಿಗೆ ಬಂದಿದ್ದಾರೆ. ಪೊಲೀಸರ ಸೂಚನೆಯಂತೆ, ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅತ್ತ ಡಾ. ಜಿಮ್ ಕಿಯಾ ನೀಡುತ್ತೇನೆಂದಿದ್ದ ಗಿಫ್ಟೂ ಇಲ್ಲ. ಇತ್ತ ಕಳುಹಿಸಿದ ಹಣವೂ ಇಲ್ಲ.
A woman from Mangalore was allegedly duped of Rs 13 lakhs by a person she met on Facebook, who claimed from the UK. A person who claimed to be a customs officer demanded a fee to get the parcel released.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm