ಬ್ರೇಕಿಂಗ್ ನ್ಯೂಸ್
06-11-25 10:59 pm Mangalore Correspondent ಕ್ರೈಂ
ಪುತ್ತೂರು, ನ.6 : ಜೊತೆಗೆ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಅನಾರೋಗ್ಯ ಪೀಡಿತನಾದ ಕಾರಣ ಆತನನ್ನು ನೋಡಲು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಗುಂಪಿನ ಮೇಲೆ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬೈಕ್ ಸವಾರರಾದ ಮುಸ್ತಫಾ ಮತ್ತು ಸಹಸವಾರ ಮುಸ್ತಫಾ ಪೆರಿಯಡ್ಕ ಎಂದು ಗುರುತಿಸಲಾಗಿದೆ.
ತಮ್ಮದೇ ಕಾಲೇಜಿನಲ್ಲಿ ಓದುತ್ತಿರುವ ಸಹಪಾಠಿ ವಿದ್ಯಾರ್ಥಿ ಇತ್ತೀಚೆಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿದ್ದು, ಆತನ ಆರೋಗ್ಯ ವಿಚಾರಿಸುವ ಸಲುವಾಗಿ, ಕಾಲೇಜಿನ ಕೆಲವು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಆತನ ಮನೆಗೆ ಗುರುವಾರ ನ.6 ರಂದು ಬೆಳಗ್ಗೆ ಕಾಲೇಜಿನಿಂದ ಹೊರಟು ಪೆರಿಯಡ್ಕ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ವಿಧ್ಯಾರ್ಥಿಗಳ ಹೆಸರು, ಕಾಲೇಜ್ ಹಾಗೂ ಊರಿನ ಬಗ್ಗೆ ವಿಚಾರಿಸಿ ಬಳಿಕ ವಿಭಿನ್ನ ಕೋಮುಗಳ ವಿದ್ಯಾರ್ಥಿ /ವಿದ್ಯಾರ್ಥಿನಿಯರು ಜೊತೆಗೆ ತೆರಳುತ್ತಿರುವ ಬಗ್ಗೆ ತಕರಾರು ತೆಗೆದು, ಕೋಮುದ್ವೇಷದಿಂದ ಅವಾಚ್ಯವಾಗಿ ಬೈದು, ಓರ್ವ ವಿದ್ಯಾರ್ಥಿಗೆ ಹಲ್ಲೆ ನಡೆಸಿರುತ್ತಾರೆ. ಈ ಬಗ್ಗೆ ಪ್ರಕರಣ ದಾಖಲಾಗಿತ್ತು.
Two youths have been arrested for allegedly attacking a group of college students and engaging in moral policing near Periyadka, close to Uppinangady in Puttur taluk. The students were reportedly visiting a sick classmate when the accused confronted them over their interfaith friendship.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm