ಬ್ರೇಕಿಂಗ್ ನ್ಯೂಸ್
09-11-25 03:50 pm Mangalore Correspondent ಕ್ರೈಂ
ಮಂಗಳೂರು, ನ.9 : ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಜೆಪ್ಪಿನಮೊಗರು ನಿವಾಸಿ ರೋಷನ್ ಸಲ್ದಾನ ಎಂಬಾತನ ಮನೆ ಮತ್ತು ಬ್ಯಾಂಕ್ ಖಾತೆ ಸೇರಿದಂತೆ ಒಟ್ಟು 2.85 ಕೋಟಿ ರೂ. ಆಸ್ತಿಯನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಮುಟ್ಟುಗೋಲು ಹಾಕಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಸಾಲ ಕೊಡಿಸುವುದಾಗಿ ನಂಬಿಸಿ ನೂರಾರು ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪದಲ್ಲಿ ರೋಷನ್ ಸಲ್ದಾನ, ಪತ್ನಿ ಡ್ಯಾಫ್ಟಿ ನೀತು ಡಿಸೋಜ ಮತ್ತು ಇತರರ ವಿರುದ್ಧ ದಾಖಲಾಗಿರುವ ಎಫ್ಐಆರ್ಗಳ ಆಧಾರದ ಮೇಲೆ ಇಡಿ ತನಿಖೆ ಪ್ರಾರಂಭಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ 2002 (ಪಿಎಂಎಲ್ಇ) ಅಡಿಯಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇಡಿಯ ಪ್ರಕಟಣೆ ತಿಳಿಸಿದೆ.
ಪಿಎಂಎಲ್ಇ ಸೆಕ್ಷನ್ 17ರ ಅಡಿಯಲ್ಲಿ ನಡೆಸಿದ ಶೋಧ ಕಾರ್ಯ ಮತ್ತು ನಂತರ ನಡೆಸಿದ ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು, 2024 ಅಕ್ಟೋಬರ್ನಿಂದ 2025 ಜುಲೈ ನಡುವೆ ವಂಚನೆ ನಡೆಸಿರುವುದು ಪತ್ತೆಯಾಗಿದೆ. ರಾಜ್ಯ ಮತ್ತು ಹೊರ ರಾಜ್ಯದ ಹಲವು ಉದ್ಯಮಿಗಳಿಂದ ಸ್ಟ್ಯಾಂಪ್ ಡ್ಯೂಟಿ ನೆಪದಲ್ಲಿ ನಕಲಿ ಕಂಪನಿ ಹೆಸರಲ್ಲಿ 49 ಕೋಟಿ ರೂ. ಸಂಗ್ರಹಿಸಿದ್ದು, ಅವರಿಗೆ ಹೆಚ್ಚಿನ ಮೊತ್ತದ ಸಾಲ ಒದಗಿಸುವ ಭರವಸೆ ನೀಡಿದ್ದ. ಹೀಗೆ ಸಂಗ್ರಹಿಸಿದ ಹಣವನ್ನು ಆರೋಪಿಗಳು ತಮ್ಮ ವೈಯಕ್ತಿಕ ಉದ್ದೇಶ, ವ್ಯವಹಾರಕ್ಕೆ ಬಳಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಆಗಸ್ಟ್ನಲ್ಲಿ ನಡೆಸಿದ ಕಾರ್ಯಾಚರಣೆ ವೇಳೆ ಇಡಿ ಅಧಿಕಾರಿಗಳು, ಆರೋಪಿಗಳ ಬ್ಯಾಂಕ್ ಖಾತೆ, ಮೀನುಗಾರಿಕಾ ಬೋಟ್ ಮತ್ತು ಅವುಗಳ ಎಂಜಿನ್ಗಳ ರೂಪದಲ್ಲಿ ಅಂದಾಜು 9.5 ಕೋಟಿ ರೂ. ಮೊತ್ತವನ್ನು ವಶಕ್ಕೆ ಪಡೆದಿದೆ. ಇದರ ಮುಂದುವರಿದ ಭಾಗವಾಗಿ, ರೋಷನ್ ಸಲ್ಮಾನನಿಗೆ ಸೇರಿದ 2.14 ರೂ. ಕೋಟಿ ಮೌಲ್ಯದ ಆಸ್ತಿ, ಪಿ.ಎಂ. ಎಂಟರ್ಪ್ರೈಸಸ್ ಬ್ಯಾಂಕ್ ಖಾತೆಯ 70.8 ಲಕ್ಷ ಮೊತ್ತವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
The Enforcement Directorate (ED) has seized assets worth ₹2.85 crore, including a boat and bank accounts, belonging to Roshan Saldanha, a resident of Jeppinamogaru, who is the main accused in a multi-crore fraud case.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm