ಬ್ರೇಕಿಂಗ್ ನ್ಯೂಸ್
19-11-25 11:17 pm Mangalore Correspondent ಕ್ರೈಂ
ಮಂಗಳೂರು, ನ.19 : ಗಂಡನ ಮೇಲಿನ ಕೋಪದಲ್ಲಿ ಟೆಕ್ಸ್ ಟೈಲ್ ಅಂಗಡಿಗೆ ಬುಧವಾರ ಸಂಜೆ ವೇಳೆಗೆ ಬುರ್ಖಾ ಧರಿಸಿ ಬಂದಿದ್ದ ಪತ್ನಿಯೇ ತನ್ನ ಪತಿಗೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ.
ಕೃಷ್ಣ ಕುಮಾರ್ ಸೋಮಯಾಜಿ ಹಲ್ಲೆಗೀಡಾದವರಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಪತ್ನಿ ಜ್ಯೋತಿ ಸೋಮಯಾಜಿ ಎಂಬವರು ಕತ್ತಿಯಿಂದ ಕಡಿದು ಹಲ್ಲೆ ಮಾಡಿದ್ದಾರೆ.





ಬಿ.ಸಿ ರೋಡಿನ ಸೋಮಯಾಜಿ ಟೆಕ್ಸ್ ಟೈಲ್ ಅಂಗಡಿಗೆ ಸಂಜೆ ಏಳು ಗಂಟೆ ವೇಳೆಗೆ ಬುರ್ಖಾ ಧರಿಸಿ ಗ್ರಾಹಕನ ಸೋಗಿನಲ್ಲಿ ಬಂದಿದ್ದ ಪತ್ನಿ ಕ್ಯಾಶ್ ಕೌಂಟರ್ ನಲ್ಲಿ ಕುಳಿತ್ತಿದ್ದ ಪತಿಗೆ ಕತ್ತಿಯಲ್ಲಿ ಕಡಿದು ಪರಾರಿಯಾಗಿದ್ದರು. ಕೈಗೆ ಗಂಭೀರ ಗಾಯಗೊಂಡ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇತ್ತೀಚೆಗೆ ಗಂಡ - ಹೆಂಡತಿ ಮಧ್ಯೆ ಕೌಟುಂಬಿಕ ಕಲಹ ಉಂಟಾಗಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದೇ ವಿಷಯದಲ್ಲಿ ಪತ್ನಿ ನೇರವಾಗಿ ಅಂಗಡಿಗೆ ಬಂದು ಕತ್ತಿಯಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
In a dramatic incident at BC Road on Wednesday evening, a woman disguised in a burqa entered her husband’s textile shop and attacked him with a knife, leaving him seriously injured.
19-11-25 02:16 pm
Bangalore Correspondent
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
19-11-25 10:46 pm
Mangalore Correspondent
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
Mangalore, Sbi General Insurance, Consumer Co...
19-11-25 01:01 pm
ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪ...
18-11-25 10:18 pm
UT Khader, Ullal, Mangalore Dc, Ashwini: ತನ್ನ...
18-11-25 07:03 pm
19-11-25 11:17 pm
Mangalore Correspondent
Shri Tatvamasi Charitable Trust, Fraud: ಸುಳ್ಯ...
19-11-25 09:26 pm
Mangalore Sukhananda Shetty murder, Arrest: ಸ...
19-11-25 07:55 pm
Bangalore ATM Van Robbery: ಬೆಂಗಳೂರಿನಲ್ಲಿ ಹಾಡಹ...
19-11-25 06:07 pm
ಕೆಂಪುಕೋಟೆ ಕಾರು ಸ್ಫೋಟಕ್ಕೆ ಉಮರ್ ಶೂನಲ್ಲಿತ್ತು ಟ್ರ...
18-11-25 09:09 pm