ಬ್ರೇಕಿಂಗ್ ನ್ಯೂಸ್
20-11-25 10:53 pm Bangalore Correspondent ಕ್ರೈಂ
ಬೆಂಗಳೂರು, ನ.20 : ಬೆಂಗಳೂರಿನಲ್ಲಿ ಹಾಡಹಗಲೇ ಎಟಿಎಂ ವ್ಯಾನ್ ಅಡ್ಡಗಟ್ಟಿ ನಡೆಸಿದ ದರೋಡೆ ಪ್ರಕರಣ ಸಂಬಂಧಿಸಿ ಪೊಲೀಸರು ತಿರುಪತಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಎಟಿಎಂ ಕೇಂದ್ರಗಳಿಗೆ ಹಣ ತುಂಬಲು ಹೊರಟಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಬುಧವಾರ ಆರ್ಬಿಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ 7.11 ಕೋಟಿ ದರೋಡೆ ನಡೆಸಲಾಗಿತ್ತು.
ಆಂಧ್ರ ಪ್ರದೇಶದ ಚಿತ್ತೂರು ಪೊಲೀಸರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ತಿರುಪತಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಂಧಿತ ಇಬ್ಬರು ಶಂಕಿತ ಆರೋಪಿಗಳನ್ನು ಪೊಲೀಸರು ತೀವ್ರ ತನಿಖೆಗೊಳಪಡಿಸಿದ್ದು, ಇತರ ಆರೋಪಿಗಳ ಕುರಿತು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇದರಂತೆ, ಸಿಸಿಬಿ ಪೊಲೀಸರು ಉಳಿದ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ.




ಇದೇ ವೇಳೆ ದರೋಡೆಗೆ ಬಳಸಿದ್ದ ಇನ್ನೋವಾ ಕಾರು ತಿರುಪತಿ ಬಳಿ ಪತ್ತೆಯಾಗಿದ್ದು, ಇನೋವಾ ಕಾರನ್ನು ದಕ್ಷಿಣ ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದರೋಡೆ ಬಳಿಕ ತಿರುಪತಿ ಬಳಿ ಇನೋವಾ ಕಾರನ್ನು ಬಿಟ್ಟು ಆರೋಪಿಗಳು ನಗದು ಹಣದ ಸಮೇತ ಪರಾರಿಯಾಗಿದ್ದಾರೆ.
ಆರೋಪಿಗಳಿಗಾಗಿ ತಿರುಪತಿ ಪೊಲೀಸರ ಜೊತೆ ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಹೋಟೆಲ್, ಲಾಡ್ಜ್, ದೇವಸ್ಥಾನ ಬಳಿ ಮಪ್ತಿಯಲ್ಲಿ ಶೋಧ ನಡೆಸುತ್ತಿದ್ದಾರೆ.
In connection with the broad-daylight ATM cash van robbery in Bengaluru, police have detained two suspects in Tirupati. On Wednesday, a CMS agency cash-loading vehicle—heading to refill Bengaluru ATMs—was intercepted by men posing as RBI officials, and ₹7.11 crore was looted.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm