ಬ್ರೇಕಿಂಗ್ ನ್ಯೂಸ್
20-11-25 10:53 pm Bangalore Correspondent ಕ್ರೈಂ
ಬೆಂಗಳೂರು, ನ.20 : ಬೆಂಗಳೂರಿನಲ್ಲಿ ಹಾಡಹಗಲೇ ಎಟಿಎಂ ವ್ಯಾನ್ ಅಡ್ಡಗಟ್ಟಿ ನಡೆಸಿದ ದರೋಡೆ ಪ್ರಕರಣ ಸಂಬಂಧಿಸಿ ಪೊಲೀಸರು ತಿರುಪತಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಎಟಿಎಂ ಕೇಂದ್ರಗಳಿಗೆ ಹಣ ತುಂಬಲು ಹೊರಟಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಬುಧವಾರ ಆರ್ಬಿಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ 7.11 ಕೋಟಿ ದರೋಡೆ ನಡೆಸಲಾಗಿತ್ತು.
ಆಂಧ್ರ ಪ್ರದೇಶದ ಚಿತ್ತೂರು ಪೊಲೀಸರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ತಿರುಪತಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಂಧಿತ ಇಬ್ಬರು ಶಂಕಿತ ಆರೋಪಿಗಳನ್ನು ಪೊಲೀಸರು ತೀವ್ರ ತನಿಖೆಗೊಳಪಡಿಸಿದ್ದು, ಇತರ ಆರೋಪಿಗಳ ಕುರಿತು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇದರಂತೆ, ಸಿಸಿಬಿ ಪೊಲೀಸರು ಉಳಿದ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ.




ಇದೇ ವೇಳೆ ದರೋಡೆಗೆ ಬಳಸಿದ್ದ ಇನ್ನೋವಾ ಕಾರು ತಿರುಪತಿ ಬಳಿ ಪತ್ತೆಯಾಗಿದ್ದು, ಇನೋವಾ ಕಾರನ್ನು ದಕ್ಷಿಣ ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದರೋಡೆ ಬಳಿಕ ತಿರುಪತಿ ಬಳಿ ಇನೋವಾ ಕಾರನ್ನು ಬಿಟ್ಟು ಆರೋಪಿಗಳು ನಗದು ಹಣದ ಸಮೇತ ಪರಾರಿಯಾಗಿದ್ದಾರೆ.
ಆರೋಪಿಗಳಿಗಾಗಿ ತಿರುಪತಿ ಪೊಲೀಸರ ಜೊತೆ ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಹೋಟೆಲ್, ಲಾಡ್ಜ್, ದೇವಸ್ಥಾನ ಬಳಿ ಮಪ್ತಿಯಲ್ಲಿ ಶೋಧ ನಡೆಸುತ್ತಿದ್ದಾರೆ.
In connection with the broad-daylight ATM cash van robbery in Bengaluru, police have detained two suspects in Tirupati. On Wednesday, a CMS agency cash-loading vehicle—heading to refill Bengaluru ATMs—was intercepted by men posing as RBI officials, and ₹7.11 crore was looted.
21-01-26 01:31 pm
HK News Desk
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
22-01-26 01:52 pm
HK News Desk
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 02:40 pm
Bangalore Correspondent
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm