ಬ್ರೇಕಿಂಗ್ ನ್ಯೂಸ್
20-11-25 10:53 pm Bangalore Correspondent ಕ್ರೈಂ
ಬೆಂಗಳೂರು, ನ.20 : ಬೆಂಗಳೂರಿನಲ್ಲಿ ಹಾಡಹಗಲೇ ಎಟಿಎಂ ವ್ಯಾನ್ ಅಡ್ಡಗಟ್ಟಿ ನಡೆಸಿದ ದರೋಡೆ ಪ್ರಕರಣ ಸಂಬಂಧಿಸಿ ಪೊಲೀಸರು ತಿರುಪತಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಎಟಿಎಂ ಕೇಂದ್ರಗಳಿಗೆ ಹಣ ತುಂಬಲು ಹೊರಟಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಬುಧವಾರ ಆರ್ಬಿಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ 7.11 ಕೋಟಿ ದರೋಡೆ ನಡೆಸಲಾಗಿತ್ತು.
ಆಂಧ್ರ ಪ್ರದೇಶದ ಚಿತ್ತೂರು ಪೊಲೀಸರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ತಿರುಪತಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಂಧಿತ ಇಬ್ಬರು ಶಂಕಿತ ಆರೋಪಿಗಳನ್ನು ಪೊಲೀಸರು ತೀವ್ರ ತನಿಖೆಗೊಳಪಡಿಸಿದ್ದು, ಇತರ ಆರೋಪಿಗಳ ಕುರಿತು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇದರಂತೆ, ಸಿಸಿಬಿ ಪೊಲೀಸರು ಉಳಿದ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ.




ಇದೇ ವೇಳೆ ದರೋಡೆಗೆ ಬಳಸಿದ್ದ ಇನ್ನೋವಾ ಕಾರು ತಿರುಪತಿ ಬಳಿ ಪತ್ತೆಯಾಗಿದ್ದು, ಇನೋವಾ ಕಾರನ್ನು ದಕ್ಷಿಣ ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದರೋಡೆ ಬಳಿಕ ತಿರುಪತಿ ಬಳಿ ಇನೋವಾ ಕಾರನ್ನು ಬಿಟ್ಟು ಆರೋಪಿಗಳು ನಗದು ಹಣದ ಸಮೇತ ಪರಾರಿಯಾಗಿದ್ದಾರೆ.
ಆರೋಪಿಗಳಿಗಾಗಿ ತಿರುಪತಿ ಪೊಲೀಸರ ಜೊತೆ ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಹೋಟೆಲ್, ಲಾಡ್ಜ್, ದೇವಸ್ಥಾನ ಬಳಿ ಮಪ್ತಿಯಲ್ಲಿ ಶೋಧ ನಡೆಸುತ್ತಿದ್ದಾರೆ.
In connection with the broad-daylight ATM cash van robbery in Bengaluru, police have detained two suspects in Tirupati. On Wednesday, a CMS agency cash-loading vehicle—heading to refill Bengaluru ATMs—was intercepted by men posing as RBI officials, and ₹7.11 crore was looted.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm