ಬ್ರೇಕಿಂಗ್ ನ್ಯೂಸ್
21-11-25 11:07 pm Bangalore Correspondent ಕ್ರೈಂ
ಬೆಂಗಳೂರು, ನ.21 : ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಮಹಾನ್ ದರೋಡೆ ಪ್ರಕರಣಕ್ಕೆ ರಾಜ್ಯದ ಪೊಲೀಸ್ ಪೇದೆಯೇ “ಮಾಸ್ಟರ್ಮೈಂಡ್” ಎಂಬ ಶಂಕೆ ವ್ಯಕ್ತವಾಗಿದೆ. ಗೋವಿಂದಪುರ ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು ದರೋಡೆ ತಂಡದ ಬಗ್ಗೆ ಮಹತ್ವದ ಮಾಹಿತಿ ಕಲೆಹಾಕಿದ್ದಾರೆ.
ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಅಣ್ಣಪ್ಪ ನಾಯಕ್ ಭಾಗಿಯಾಗಿರುವ ಮಾಹಿತಿ ಇದೆ. ದರೋಡೆಯಲ್ಲಿ ಗೋವಿಂದಪುರ ಠಾಣೆಗೆ ಸೇರಿದ್ದ ಮತ್ತೊಬ್ಬ ಕಾನ್ಸ್ಟೇಬಲ್ ಕೂಡ ಭಾಗಿಯಾಗಿದ್ದಾನೆಂದು ಹೇಳಲಾಗಿದೆ. ಒಟ್ಟು ದರೋಡೆ ಕೃತ್ಯಕ್ಕೆ ಇವರೇ ಆರೋಪಿಗಳಿಗೆ ಪ್ಲಾನ್ ನೀಡಿದ್ದರು. ಅಣ್ಣಪ್ಪ ನಾಯಕ್ ಯೋಜನೆಯ ಮಾಸ್ಟರ್ಮೈಂಡ್ ಆಗಿದ್ದು, ದರೋಡೆ ನಂತರ ಪೊಲೀಸರಿಂದ ಹೇಗೆ ಪಾರಾಗಬೇಕು ಎಂಬ ತಂತ್ರಗಳನ್ನು ಹೇಳಿಕೊಟ್ಟಿದ್ದಾನೆ.



ದರೋಡೆಯಲ್ಲಿ CMS ಕಂಪನಿ ಮಾಜಿ ಉದ್ಯೋಗಿ ಝೇವಿಯರ್ ಕೂಡ ಸೇರಿದ್ದಾನೆ. ಅಣ್ಣಪ್ಪ ಮತ್ತು ಈತ ಸ್ನೇಹಿತರಾಗಿದ್ದು ಒಂದು ವರ್ಷದಿಂದ ಪ್ಲಾನ್ ನಡೆಸಿದ್ದರು. ತನಿಖೆಯ ವೇಳೆ ಪೇದೆ ಅಣ್ಣಪ್ಪ ನಾಯಕ್ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರೋದು ಪತ್ತೆಯಾಗಿದೆ.
ಕುಂಬಳಗೋಡು ಠಾಣೆ ವ್ಯಾಪ್ತಿಯಲ್ಲಿ ರಾಬರಿ ಕೃತ್ಯ, ಭಾರತೀನಗರ ಪೊಲೀಸ್ ಠಾಣೆಯಲ್ಲಿ ಬೆದರಿಕೆ ಪ್ರಕರಣ, ಎಂಜಿ ರೋಡ್ ಬಳಿ ಕ್ರಿಕೆಟ್ ಬುಕ್ಕಿಗಳಿಗೆ ಬೆದರಿಕೆ, ಜೈಲಿನಲ್ಲಿ ಪರಿಚಯವಾದ ಹುಡುಗರನ್ನು ಬಳಸಿಕೊಂಡು ಅನೇಕ ಕೃತ್ಯಗಳನ್ನು ನಡೆಸಿದ್ದಾನೆ, ದೊಡ್ಡ ದರೋಡೆ ಮಾಡಿ ಸೆಟ್ಲ್ ಆಗುವ ಯೋಜನೆ ಹಾಕಿದ್ದ. ಝೇವಿಯರ್ ಮತ್ತು ಅಣ್ಣಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
A shocking revelation has emerged in Karnataka, where a police constable himself is suspected to be the mastermind behind a major multi-crore robbery. Bengaluru police have arrested Govindapura Police Constable Annappa Nayak, who is believed to have planned the heist executed in the Kumbalagodu police station limits.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm