ಬ್ರೇಕಿಂಗ್ ನ್ಯೂಸ್
26-11-25 10:43 pm Mangalore Correspondent ಕ್ರೈಂ
ಮಂಗಳೂರು, ನ.26 : ಧರ್ಮಸ್ಥಳ ದೇವಸ್ಥಾನದಲ್ಲಿ ಮಹಿಳೆಯರ ಬ್ಯಾಗ್ ನಿಂದ ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ ತಾಯಿ- ಮಗಳಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.
2025ರ ಮೇ 3ರಂದು ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ಲತಾ ಎಂಬವರ ಬ್ಯಾಗ್ ನಲ್ಲಿ ಇರಿಸಿದ್ದ 6,79,000 ರೂ. ಮೌಲ್ಯದ 97 ಗ್ರಾಂ ಚಿನ್ನಾಭರಣವನ್ನು ಕಳವು ಮಾಡಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಗಳಾದ ಹುಬ್ಬಳ್ಳಿ ನಗರದ ಸಟಲ್ಮೆಂಟ್ ನಿವಾಸಿ ಬಿ.ಬಿ.ಜಾನ್(59) ಮತ್ತು ಆಕೆಯ ಮಗಳು ಆರತಿ @ಮಸಾಬಿ @ ಅಸ್ಮಾ (34) ಎಂಬವರನ್ನು ನ.23ರಂದು ಮತ್ತೆ ಕಳ್ಳತನ ಮಾಡಲು ಬರುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳದ ದ್ವಾರದ ಬಳಿ ದಸ್ತಗಿರಿ ಮಾಡಲಾಗಿದೆ.
ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮುಂದಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ವಿಚಾರಣೆ ನಡೆಸಿದಾಗ ಆರೋಪಿಗಳ ಹುಬ್ಬಳಿ ಮನೆಯಿಂದ ಕಳ್ಳತನ ಮಾಡಿದ ಸುಮಾರು 5,32,000 ಸಾವಿರ ಮೌಲ್ಯದ 76 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಪ್ರಕರಣ್ ಪತ್ತೆ ಕಾರ್ಯದಲ್ಲಿ ಬೆಳ್ತಂಗಡಿ ಉಪ ವಿಭಾಗ ಡಿವೈಎಸ್ಪಿ ರೋಹಿನಿ ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ ನಿರೀಕ್ಷಕ ಬಿ.ಜಿ ಸುಬ್ಬಾಪುರ್ ಮಠ್ ರವರ ತಂಡದಲ್ಲಿ ಧರ್ಮಸ್ಥಳ ಪೊಲೀಸ್ ಉಪ ನಿರೀಕ್ಷಕ ಸಮರ್ಥ್ ಗಾಣಿಗೇರ, ಸಿಬ್ಬಂದಿ ರಾಜೇಶ್, ಪ್ರಶಾಂತ್, ಸಂದೀಪ್, ಮಲ್ಲಿಕಾರ್ಜುನ್, ಶಶಿಕುಮಾರ್, ಮಂಜುನಾಥ್ ಪಾಟೀಲ್, ಪ್ರಮೋದಿನಿ, ಸುನಿತಾ, ಸೌಭಾಗ್ಯ, ದೀಪಾ, ಉಷಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.
A mother–daughter theft gang from Hubballi, involved in stealing gold ornaments from women devotees at Dharmasthala temple, has been arrested. The duo—59-year-old B.B. Jaan and her daughter Aarthi alias Masabi alias Asma (34)—were caught on November 23 while attempting another theft near the temple gate.
26-11-25 10:48 pm
Bangalore Correspondent
ಸಿಎಂ ಫೈಟ್, ಒಕ್ಕಲಿಗ ಸ್ವಾಮೀಜಿಗಳು ಅಖಾಡಕ್ಕೆ, ಡಿಕೆ...
26-11-25 09:41 pm
ಅಪ್ರಾಪ್ತ ಬಾಲಕಿಯರ ಮೇಲೆ ರೇಪ್ ಕೇಸ್ ; ಮುರುಘಾ ಶ್ರೀ...
26-11-25 05:53 pm
ಭೀಕರ ಕಾರು ಅಪಘಾತ ; ಹಿರಿಯ ಐಎಎಸ್ ಅಧಿಕಾರಿ, ಬೆಸ್ಕಾ...
25-11-25 09:49 pm
DK Shivakumar: ಮುಖ್ಯಮಂತ್ರಿ ಬದಲಾವಣೆ ನಾಲ್ಕು ಜನರ...
25-11-25 07:58 pm
26-11-25 07:16 pm
HK News Desk
ಅಯೋಧ್ಯೆಯಲ್ಲಿ ಹತ್ತಡಿ ಎತ್ತರದ ಬೃಹತ್ ಭಗವಾಧ್ವಜ ಅನಾ...
25-11-25 04:30 pm
ಚೆನ್ನೈ ; ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ, 6 ಮಂದ...
24-11-25 10:04 pm
ಬಾಲಿವುಡ್ ಚಿತ್ರರಂಗದ ದಂತಕಥೆ, 'ಹೀ ಮ್ಯಾನ್' ಖ್ಯಾತ...
24-11-25 03:37 pm
Explosives Gelatin Sticks, High Alert in Utta...
23-11-25 09:21 pm
26-11-25 07:21 pm
Mangalore Correspondent
ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ವರೆಗೆ ಮೋದಿ ರೋಡ್ ಶ...
26-11-25 03:34 pm
ಪ್ರಧಾನಿ ಮೋದಿ ಆಗಮನದಿಂದ ಸಂಚಾರ ತೊಡಕು ; ನ.28ರಂದು...
25-11-25 10:51 pm
ಪುಸ್ತಕ ಮೇಳದಲ್ಲಿ ಸಾಹಿತಿಗಳ ಗೌರವಕ್ಕಾಗಿ 25 ಸಾವಿರದ...
25-11-25 10:07 pm
ಕ್ಯಾಂಪ್ಕೋ ಆಡಳಿತ ಮಂಡಳಿಗೆ ಚುನಾವಣೆ ; ಸಹಕಾರ ಭಾರತಿ...
25-11-25 09:53 pm
26-11-25 10:43 pm
Mangalore Correspondent
Mangalore Crime, Ullal Police: 916 ಹಾಲ್ ಮಾರ್ಕ...
26-11-25 06:26 pm
ಲಂಡನ್ ಲೇಡಿಯೆಂದು ಹೇಳಿ ವಂಚನೆ ; 30 ಲಕ್ಷದ ಪೌಂಡ್ಸ್...
26-11-25 02:39 pm
ಎಡಪದವು ; ಯುವಕನಿಗೆ ತಲವಾರು ದಾಳಿ ನಡೆಸಿದ ನಾಲ್ವರು...
26-11-25 12:10 pm
Hubballi Gold Robbery: ಬೆಂಗಳೂರು ದರೋಡೆ ಬೆನ್ನಲ್...
25-11-25 05:03 pm