ಬ್ರೇಕಿಂಗ್ ನ್ಯೂಸ್
27-11-25 09:07 pm Mangalore Correspondent ಕ್ರೈಂ
ಮಂಗಳೂರು, ನ.27 : ಹೊರಗುತ್ತಿಗೆ ಸಿಬಂದಿಯೊಬ್ಬರ ಸಂಬಳವನ್ನು ನೀಡುವುದಕ್ಕಾಗಿ ಲಂಚ ಕೇಳಿ, 30 ಸಾವಿರ ಲಂಚ ಪಡೆಯುತ್ತಿದ್ದಾಗಲೇ ಉಳ್ಳಾಲ ಮತ್ತು ಮಂಗಳೂರು ತಾಲೂಕಿನ ಭೂ ದಾಖಲೆಗಳ ವಿಭಾಗದ ಸಹಾಯಕ ನಿರ್ದೇಶಕ ಸೇರಿ ಮೂವರು ಅಧಿಕಾರಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ನಗರ ಆಸ್ತಿ ಮಾಲೀಕತ್ವ ದಾಖಲೆ (ಯುಪಿಓಆರ್) ಯೋಜನೆಯಲ್ಲಿ ಹೊರ ಗುತ್ತಿಗೆ ಸಿಬಂದಿಯಾಗಿದ್ದ ವ್ಯಕ್ತಿಯೊಬ್ಬರನ್ನು ಕೆಲಸದಲ್ಲಿ ಮುಂದುವರಿಸುವುದು ಮತ್ತು ಬಾಕಿಯಿರುವ ಸಂಬಳದ ಮೊತ್ತವನ್ನು ಮಾಡಿಕೊಡಲು ಭೂ ದಾಖಲೆಗಳ ಅಧಿಕಾರಿಗಳು ಲಂಚದ ಬೇಡಿಕೆಯೊಡ್ಡಿದ್ದರು. ಉಳ್ಳಾಲದ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಸರ್ವೇಯರ್ ಕೃಷ್ಣಮೂರ್ತಿ 50 ಸಾವಿರ, ಮಂಗಳೂರು ತಾಲೂಕು ಸರ್ವೆ ವಿಭಾಗದ ಸಹಾಯಕ ನಿರ್ದೇಶಕ ಬಿ.ಕೆ ರಾಜು 10 ಸಾವಿರ, ಸರ್ವೆ ಸುಪರ್ ವೈಸರ್ ಎಸ್.ಧನಶೇಖರ ರೂ. 10 ಸಾವಿರ ಲಂಚಕ್ಕೆ ಬೇಡಿಕೆ ಇರಿಸಿದ್ದರು.
ಈ ಬಗ್ಗೆ ದೂರು ಪಡೆದ ಲೋಕಾಯುಕ್ತ ಅಧಿಕಾರಿಗಳು ಟ್ರಾಪ್ ಮಾಡಿದ್ದು, ನ.27ರ ಗುರುವಾರ ಸಂತ್ರಸ್ತ ವ್ಯಕ್ತಿಯಿಂದ ಲಂಚದ ಹಣ 30 ಸಾವಿರವನ್ನು ಪಡೆಯುತ್ತಿದ್ದಾಗಲೇ ಅರೆಸ್ಟ್ ಮಾಡಿದ್ದಾರೆ.
ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ಗಾನ ಪಿ.ಕುಮಾರಿ, ಸುರೇಶ್ ಕುಮಾರ್, ಪೊಲೀಸ್ ನಿರೀಕ್ಷಕರಾದ ಭಾರತಿ, ಚಂದ್ರಶೇಖರ್ ಕೆ.ಎನ್, ರವಿ ಪವಾರ್, ರಾಜೇಂದ್ರ ನಾಯ್ಡು ಸಿಬಂದಿಗಳ ಜೊತೆ ಭಾಗವಹಿಸಿದ್ದರು.
The Lokayukta officials arrested three officers from the land records (survey) department of Ullal and Mangaluru taluk for allegedly demanding and accepting a bribe of ₹30,000. The officers had reportedly demanded money to continue the service of an outsourced employee working under the ULPOR (Urban Property Ownership Record) project and to release his pending salary.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm