ಬ್ರೇಕಿಂಗ್ ನ್ಯೂಸ್
29-12-20 05:19 pm Headline Karnataka News Network ಕ್ರೈಂ
ನವದೆಹಲಿ, ಡಿ.29: ನ್ಯೂ ಇಯರ್ ಪಾರ್ಟಿ ಮಾಡೋಕೆ ಹಣ ಕೊಟ್ಟಿಲ್ಲವೆಂದು ಮೊಮ್ಮಗನೇ ಅಜ್ಜಿಯನ್ನು ಸುತ್ತಿಗೆಯಿಂದ ತಲೆಗೆ ಬಡಿದು ಕೊಂದ ಘಟನೆ ದೆಹಲಿಯಲ್ಲಿ ನಡೆದಿದೆ. ಮೃತ ಅಜ್ಜಿಯನ್ನು ಸತೀಶ್ ಕುಮಾರಿ(73) ಎಂದು ಗುರುತಿಸಲಾಗಿದೆ.
ದೆಹಲಿಯ ರೋಹ್ಟಾಶ್ ನಗರದಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದೆ. ಪೊಲೀಸರಿಗೆ ಮಾಹಿತಿ ದೊರೆತು ಅಲ್ಲಿಗೆ ತೆರಳಿ ನೋಡಿದಾಗ, ಕುರ್ಚಿಯಲ್ಲಿ ಕುಳಿತಲ್ಲೇ ಅಜ್ಜಿ ಹೆಣವಾಗಿದ್ದರು. ರಕ್ತ ಕೋಡಿಯಂತೆ ಹರಿದು, ಅಪಾರ್ಟ್ಮೆಂಟ್ ಹೊರಗೂ ಬಂದಿತ್ತು. ಶನಿವಾರ ರಾತ್ರಿ 19 ವರ್ಷದ ಹುಡುಗ, ಹೊಸ ವರ್ಷದ ಪಾರ್ಟಿಗೆಂದು ಅಜ್ಜಿಯಲ್ಲಿ ಹಣ ಕೇಳಿದ್ದಾನೆ. ಅದಕ್ಕೆ ಅಜ್ಜಿ ನಿರಾಕರಿಸಿದ್ದು, ಮನೆಯಲ್ಲಿ ಹೋಗಿ ಅಪ್ಪನಲ್ಲಿ ಕೇಳು ಅಂತಾ ಜೋರು ಮಾಡಿದ್ದಾಳೆ. ಇದರಿಂದ ರೊಚ್ಚಿಗೆದ್ದ ಹುಡುಗ ಅಲ್ಲೇ ಇದ್ದ ಸುತ್ತಿಗೆಯಿಂದ ಅಜ್ಜಿಯ ತಲೆಗೆ ಬಡಿದು, ಆಕೆಯ ಬಳಿಯಿದ್ದ 18 ಸಾವಿರ ಹಣವನ್ನು ಎಗರಿಸಿ ಪರಾರಿಯಾಗಿದ್ದಾನೆ.

ವಿಷಯ ತಿಳಿದು ಅಜ್ಜಿಯ ಹಿರಿಯ ಮಗ ಪೊಲೀಸರನ್ನು ಕರೆಸಿದ್ದಾನೆ. ಪೊಲೀಸರು ಹುಡುಗನನ್ನು ಬಂಧಿಸಿದ್ದು, ನಿಜ ವಿಚಾರ ಬಯಲಿಗೆ ಎಳೆದಿದ್ದಾರೆ. ಆತನ ಮಗನೇ ಕೊಲೆಗಾರ ಅನ್ನುವುದನ್ನು ತೋರಿಸಿದ್ದಾರೆ. ಹುಡುಗ ಇದಕ್ಕೂ ಮೊದಲೇ ಸಾಲ ಮಾಡಿದ್ದ. ಸಾಲದ ಸುಳಿಯಿಂದ ಬೇಸತ್ತು ಅಜ್ಜಿಯಲ್ಲಿ ಹಣ ಕೇಳಲು ಬಂದಿದ್ದ. ಕೊಡದ್ದಕ್ಕೆ ಸಿಟ್ಟಿನಿಂದ ತಲೆಗೇ ಬಡಿದು ಅಲ್ಲಿಂದ ತೆರಳಿದ್ದ.
A 19-year-old man has been arrested for allegedly murdering his 73-year-old grandmother - by hitting her on the head with a hammer - after she refused to give lend him money for a New Year's party, Delhi Police said on Monday.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm