ಬ್ರೇಕಿಂಗ್ ನ್ಯೂಸ್
29-12-20 05:19 pm Headline Karnataka News Network ಕ್ರೈಂ
ನವದೆಹಲಿ, ಡಿ.29: ನ್ಯೂ ಇಯರ್ ಪಾರ್ಟಿ ಮಾಡೋಕೆ ಹಣ ಕೊಟ್ಟಿಲ್ಲವೆಂದು ಮೊಮ್ಮಗನೇ ಅಜ್ಜಿಯನ್ನು ಸುತ್ತಿಗೆಯಿಂದ ತಲೆಗೆ ಬಡಿದು ಕೊಂದ ಘಟನೆ ದೆಹಲಿಯಲ್ಲಿ ನಡೆದಿದೆ. ಮೃತ ಅಜ್ಜಿಯನ್ನು ಸತೀಶ್ ಕುಮಾರಿ(73) ಎಂದು ಗುರುತಿಸಲಾಗಿದೆ.
ದೆಹಲಿಯ ರೋಹ್ಟಾಶ್ ನಗರದಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದೆ. ಪೊಲೀಸರಿಗೆ ಮಾಹಿತಿ ದೊರೆತು ಅಲ್ಲಿಗೆ ತೆರಳಿ ನೋಡಿದಾಗ, ಕುರ್ಚಿಯಲ್ಲಿ ಕುಳಿತಲ್ಲೇ ಅಜ್ಜಿ ಹೆಣವಾಗಿದ್ದರು. ರಕ್ತ ಕೋಡಿಯಂತೆ ಹರಿದು, ಅಪಾರ್ಟ್ಮೆಂಟ್ ಹೊರಗೂ ಬಂದಿತ್ತು. ಶನಿವಾರ ರಾತ್ರಿ 19 ವರ್ಷದ ಹುಡುಗ, ಹೊಸ ವರ್ಷದ ಪಾರ್ಟಿಗೆಂದು ಅಜ್ಜಿಯಲ್ಲಿ ಹಣ ಕೇಳಿದ್ದಾನೆ. ಅದಕ್ಕೆ ಅಜ್ಜಿ ನಿರಾಕರಿಸಿದ್ದು, ಮನೆಯಲ್ಲಿ ಹೋಗಿ ಅಪ್ಪನಲ್ಲಿ ಕೇಳು ಅಂತಾ ಜೋರು ಮಾಡಿದ್ದಾಳೆ. ಇದರಿಂದ ರೊಚ್ಚಿಗೆದ್ದ ಹುಡುಗ ಅಲ್ಲೇ ಇದ್ದ ಸುತ್ತಿಗೆಯಿಂದ ಅಜ್ಜಿಯ ತಲೆಗೆ ಬಡಿದು, ಆಕೆಯ ಬಳಿಯಿದ್ದ 18 ಸಾವಿರ ಹಣವನ್ನು ಎಗರಿಸಿ ಪರಾರಿಯಾಗಿದ್ದಾನೆ.

ವಿಷಯ ತಿಳಿದು ಅಜ್ಜಿಯ ಹಿರಿಯ ಮಗ ಪೊಲೀಸರನ್ನು ಕರೆಸಿದ್ದಾನೆ. ಪೊಲೀಸರು ಹುಡುಗನನ್ನು ಬಂಧಿಸಿದ್ದು, ನಿಜ ವಿಚಾರ ಬಯಲಿಗೆ ಎಳೆದಿದ್ದಾರೆ. ಆತನ ಮಗನೇ ಕೊಲೆಗಾರ ಅನ್ನುವುದನ್ನು ತೋರಿಸಿದ್ದಾರೆ. ಹುಡುಗ ಇದಕ್ಕೂ ಮೊದಲೇ ಸಾಲ ಮಾಡಿದ್ದ. ಸಾಲದ ಸುಳಿಯಿಂದ ಬೇಸತ್ತು ಅಜ್ಜಿಯಲ್ಲಿ ಹಣ ಕೇಳಲು ಬಂದಿದ್ದ. ಕೊಡದ್ದಕ್ಕೆ ಸಿಟ್ಟಿನಿಂದ ತಲೆಗೇ ಬಡಿದು ಅಲ್ಲಿಂದ ತೆರಳಿದ್ದ.
A 19-year-old man has been arrested for allegedly murdering his 73-year-old grandmother - by hitting her on the head with a hammer - after she refused to give lend him money for a New Year's party, Delhi Police said on Monday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm