ಬ್ರೇಕಿಂಗ್ ನ್ಯೂಸ್
29-12-20 08:35 pm Mangaluru Correspondent ಕ್ರೈಂ
Photo credits : Representative Image
ಉಳ್ಳಾಲ, ಡಿ.29: ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡೇ ದಿವಸದಲ್ಲಿ ಮತ್ತೆ ಸರ ಎಳೆಯಲು ಯತ್ನ ನಡೆದಿದೆ.
ಬೈಕಲ್ಲಿ ಬಂದ ದುಷ್ಕರ್ಮಿಗಳು ನಡಾರಿನ ಸಾಯಿನಗರದ 18 ವರ್ಷದ ಯುವತಿಯ ಕೊರಳಿನಿಂದ ಸರವನ್ನು ಕದಿಯಲು ವಿಫಲ ಯತ್ನ ನಡೆಸಿ ಪರಾರಿಯಾಗಿದ್ದಾರೆ. ಯುವತಿ ಇಂದು ಸಂಜೆ ಕೆಲಸ ಮುಗಿಸಿ ನಡಾರ್ ಸಾಯಿನಗರದ ರಸ್ತೆಯಾಗಿ ಮನೆ ಕಡೆ ನಡೆದು ಹೋಗುವಾಗ ಎದುರಿನಿಂದ ಕಪ್ಪು ಬಣ್ಣದ ಬೈಕಲ್ಲಿ ಬಂದ ಇಬ್ಬರು ವ್ಯಕ್ತಿಗಳು ಸರ ಎಳೆಯಲು ಪ್ರಯತ್ನಿಸಿದ್ದಾರೆ. ದುಷ್ಕರ್ಮಿಗಳು ಸರ ಎಳೆಯುವ ಯತ್ನದಲ್ಲಿದ್ದಾಗ ಯುವತಿ ಪ್ರತಿಭಟಿಸಿದ್ದು ಈ ವೇಳೆ ವಸ್ತ್ರ ಹರಿದಿದ್ದು ಕುತ್ತಿಗೆಗೆ ಪರಚಿದ ಗಾಯಗಳಾಗಿವೆ.
ಎರಡು ದಿನಗಳ ಹಿಂದೆ ಆದಿತ್ಯವಾರ ಸಂಜೆ ಭಟ್ನಗರದಲ್ಲೂ ಇದೇ ರೀತಿ ಬೈಕಲ್ಲಿ ಬಂದ ಕಳ್ಳರು ಮಹಿಳೆಯ ಸರ ಕದಿಯಲು ಪ್ರಯತ್ನಿಸಿದ್ದರು. ಅದೃಷ್ಟವಶಾತ್ ಸರ ತುಂಡಾಗಿ ಕೆಳಗೆ ಬಿದ್ದು ಗಾಬರಿಗೊಂಡ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದರು.
ಕಳೆದ ಎರಡು ವಾರದಲ್ಲಿ ಉಳ್ಳಾಲ ಭಾಗದಲ್ಲಿ ಯಾರ ಭಯವೂ ಇಲ್ಲದೆ ಒಂಟಿ ಮಹಿಳೆಯರ ಸರ ಎಳೆಯುವ ಕೃತ್ಯಗಳಾಗುತ್ತಿದ್ದು ಪೊಲೀಸರು ಆರೋಪಿಗಳನ್ನು ಹಿಡಿಯಲು ವಿಫಲರಾಗಿದ್ದಾರೆ.
Another Failed chain-snatching attempt has been registered in the Mangalore Ullal Police Station Just in two days. Chain Snatching cases are becoming more comprehensive day by day without any fear
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am