ಬ್ರೇಕಿಂಗ್ ನ್ಯೂಸ್
29-12-20 08:35 pm Mangaluru Correspondent ಕ್ರೈಂ
Photo credits : Representative Image
ಉಳ್ಳಾಲ, ಡಿ.29: ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡೇ ದಿವಸದಲ್ಲಿ ಮತ್ತೆ ಸರ ಎಳೆಯಲು ಯತ್ನ ನಡೆದಿದೆ.
ಬೈಕಲ್ಲಿ ಬಂದ ದುಷ್ಕರ್ಮಿಗಳು ನಡಾರಿನ ಸಾಯಿನಗರದ 18 ವರ್ಷದ ಯುವತಿಯ ಕೊರಳಿನಿಂದ ಸರವನ್ನು ಕದಿಯಲು ವಿಫಲ ಯತ್ನ ನಡೆಸಿ ಪರಾರಿಯಾಗಿದ್ದಾರೆ. ಯುವತಿ ಇಂದು ಸಂಜೆ ಕೆಲಸ ಮುಗಿಸಿ ನಡಾರ್ ಸಾಯಿನಗರದ ರಸ್ತೆಯಾಗಿ ಮನೆ ಕಡೆ ನಡೆದು ಹೋಗುವಾಗ ಎದುರಿನಿಂದ ಕಪ್ಪು ಬಣ್ಣದ ಬೈಕಲ್ಲಿ ಬಂದ ಇಬ್ಬರು ವ್ಯಕ್ತಿಗಳು ಸರ ಎಳೆಯಲು ಪ್ರಯತ್ನಿಸಿದ್ದಾರೆ. ದುಷ್ಕರ್ಮಿಗಳು ಸರ ಎಳೆಯುವ ಯತ್ನದಲ್ಲಿದ್ದಾಗ ಯುವತಿ ಪ್ರತಿಭಟಿಸಿದ್ದು ಈ ವೇಳೆ ವಸ್ತ್ರ ಹರಿದಿದ್ದು ಕುತ್ತಿಗೆಗೆ ಪರಚಿದ ಗಾಯಗಳಾಗಿವೆ.
ಎರಡು ದಿನಗಳ ಹಿಂದೆ ಆದಿತ್ಯವಾರ ಸಂಜೆ ಭಟ್ನಗರದಲ್ಲೂ ಇದೇ ರೀತಿ ಬೈಕಲ್ಲಿ ಬಂದ ಕಳ್ಳರು ಮಹಿಳೆಯ ಸರ ಕದಿಯಲು ಪ್ರಯತ್ನಿಸಿದ್ದರು. ಅದೃಷ್ಟವಶಾತ್ ಸರ ತುಂಡಾಗಿ ಕೆಳಗೆ ಬಿದ್ದು ಗಾಬರಿಗೊಂಡ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದರು.
ಕಳೆದ ಎರಡು ವಾರದಲ್ಲಿ ಉಳ್ಳಾಲ ಭಾಗದಲ್ಲಿ ಯಾರ ಭಯವೂ ಇಲ್ಲದೆ ಒಂಟಿ ಮಹಿಳೆಯರ ಸರ ಎಳೆಯುವ ಕೃತ್ಯಗಳಾಗುತ್ತಿದ್ದು ಪೊಲೀಸರು ಆರೋಪಿಗಳನ್ನು ಹಿಡಿಯಲು ವಿಫಲರಾಗಿದ್ದಾರೆ.
Another Failed chain-snatching attempt has been registered in the Mangalore Ullal Police Station Just in two days. Chain Snatching cases are becoming more comprehensive day by day without any fear
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm