ಬ್ರೇಕಿಂಗ್ ನ್ಯೂಸ್
08-12-25 09:29 pm Mangalore Correspondent ಕ್ರೈಂ
ಉಳ್ಳಾಲ, ಡಿ.8 : ಕೇರಳ -ಕರ್ನಾಟಕ ಗಡಿಭಾಗ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಸೋಮವಾರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಆರೋಪಿಗಳಿಂದ ಎರಡು ಲಕ್ಷ ರೂಪಾಯಿ ಮೌಲ್ಯದ 42 ಗ್ರಾಂ ಎಂಡಿಎಂಎ ವಶ ಪಡಿಸಿಕೊಂಡಿದ್ದಾರೆ.
ಮಾದಕ ವಸ್ತು ಎಂಡಿಎಂಎ ಮಾರಾಟದಲ್ಲಿ ತೊಡಗಿದ್ದ ಉಳ್ಳಾಲ ತಾಲೂಕಿನ ತಲಪಾಡಿ ಕೊಲಂಗೆರೆ ನಿವಾಸಿ ಅಬ್ದುಲ್ ರವೂಫ್ (30), ತೊಕ್ಕೊಟ್ಟು ಬಳಿಯ ಚೆಂಬುಗುಡ್ಡೆ ನಿವಾಸಿ ಶರೀಫ್ ಅಲಿಯಾಸ್ ಅಮಿನ್ (34), ಎಂಡಿಎಂಎ ಖರೀದಿಸಲು ಬಂದಿದ್ದ ಉಳ್ಳಾಲ ತಾಲೂಕಿನ ಕಿನ್ಯಾ ಗ್ರಾಮದ ಸಂಕೇಶ್ ಹೌಸ್ ನಿವಾಸಿ ನಿಯಾಝ್(24) ಬಂಧಿತ ಆರೋಪಿಗಳಾಗಿದ್ದಾರೆ. ಮತ್ತೋರ್ವ ಆರೋಪಿ ಪಣಂಬೂರಿನ ಬೆಂಗ್ರೆ ನಿವಾಸಿ ಸಲಾಂ ಎಂಬಾತ ಪರಾರಿಯಾಗಿದ್ದಾನೆ.
ಬಂಧಿತ ಆರೋಪಿಗಳ ವಿರುದ್ಧ ಎನ್ ಡಿಪಿಎಸ್ ಕಾಯ್ದೆ 1985ರ ಅಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಟೊಯೋಟಾ ಗ್ಲಾಂಜಾ ಕಾರು, ಮೂರು ಮೊಬೈಲ್ ಫೋನ್, 2500 ರೂಪಾಯಿ ನಗದು, ತೂಕಮಾಪನ, ಝಿಪ್ಲಾಕ್ ಕವರ್ಗಳನ್ನು ಉಳ್ಳಾಲ ಪೊಲೀಸರು ವಶಪಡಿಸಿದ್ದಾರೆ.
Ullal Police conducted a swift operation near Talapady–Thachchani, on the Karnataka–Kerala border, and arrested three individuals involved in the sale of banned MDMA drugs. The police seized 42 grams of MDMA, valued at around ₹2 lakh, from the accused.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm