ಬ್ರೇಕಿಂಗ್ ನ್ಯೂಸ್
08-12-25 09:29 pm Mangalore Correspondent ಕ್ರೈಂ
ಉಳ್ಳಾಲ, ಡಿ.8 : ಕೇರಳ -ಕರ್ನಾಟಕ ಗಡಿಭಾಗ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಸೋಮವಾರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಆರೋಪಿಗಳಿಂದ ಎರಡು ಲಕ್ಷ ರೂಪಾಯಿ ಮೌಲ್ಯದ 42 ಗ್ರಾಂ ಎಂಡಿಎಂಎ ವಶ ಪಡಿಸಿಕೊಂಡಿದ್ದಾರೆ.
ಮಾದಕ ವಸ್ತು ಎಂಡಿಎಂಎ ಮಾರಾಟದಲ್ಲಿ ತೊಡಗಿದ್ದ ಉಳ್ಳಾಲ ತಾಲೂಕಿನ ತಲಪಾಡಿ ಕೊಲಂಗೆರೆ ನಿವಾಸಿ ಅಬ್ದುಲ್ ರವೂಫ್ (30), ತೊಕ್ಕೊಟ್ಟು ಬಳಿಯ ಚೆಂಬುಗುಡ್ಡೆ ನಿವಾಸಿ ಶರೀಫ್ ಅಲಿಯಾಸ್ ಅಮಿನ್ (34), ಎಂಡಿಎಂಎ ಖರೀದಿಸಲು ಬಂದಿದ್ದ ಉಳ್ಳಾಲ ತಾಲೂಕಿನ ಕಿನ್ಯಾ ಗ್ರಾಮದ ಸಂಕೇಶ್ ಹೌಸ್ ನಿವಾಸಿ ನಿಯಾಝ್(24) ಬಂಧಿತ ಆರೋಪಿಗಳಾಗಿದ್ದಾರೆ. ಮತ್ತೋರ್ವ ಆರೋಪಿ ಪಣಂಬೂರಿನ ಬೆಂಗ್ರೆ ನಿವಾಸಿ ಸಲಾಂ ಎಂಬಾತ ಪರಾರಿಯಾಗಿದ್ದಾನೆ.
ಬಂಧಿತ ಆರೋಪಿಗಳ ವಿರುದ್ಧ ಎನ್ ಡಿಪಿಎಸ್ ಕಾಯ್ದೆ 1985ರ ಅಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಟೊಯೋಟಾ ಗ್ಲಾಂಜಾ ಕಾರು, ಮೂರು ಮೊಬೈಲ್ ಫೋನ್, 2500 ರೂಪಾಯಿ ನಗದು, ತೂಕಮಾಪನ, ಝಿಪ್ಲಾಕ್ ಕವರ್ಗಳನ್ನು ಉಳ್ಳಾಲ ಪೊಲೀಸರು ವಶಪಡಿಸಿದ್ದಾರೆ.
Ullal Police conducted a swift operation near Talapady–Thachchani, on the Karnataka–Kerala border, and arrested three individuals involved in the sale of banned MDMA drugs. The police seized 42 grams of MDMA, valued at around ₹2 lakh, from the accused.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm