ಬ್ರೇಕಿಂಗ್ ನ್ಯೂಸ್
11-12-25 09:53 pm HK News Desk ಕ್ರೈಂ
ಹಾಸನ, ಡಿ.11 : ಕೊಲೆ ಮಾಡಿ ಶವದೆದುರು ಸೆಲ್ಪಿ ವಿಡಿಯೋ ಮಾಡಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಆರೋಪಿಯನ್ನು ಹಾಸನ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಪ್ರಕರಣ ಬೆಳಕಿಗೆ ಬಂದು 24 ಗಂಟೆಯಲ್ಲಿ ಆರೋಪಿ ಉಲ್ಲಾಸ್ವ ಕ್ಯಾತೆ ಸೆರೆಯಾಗಿದ್ದಾನೆ.
ಆರೋಪಿಗಳ ಸೆರೆಗೆ ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ಐದು ತಂಡಗಳನ್ನು ರಚಿಸಿದ್ದರು. ಕೀರ್ತಿ ಎಂಬಾತನ ಕೊಲೆ ನಂತರ ಉಲ್ಲಾಸ್ ಶವದೆದುರು ಸೆಲ್ಫಿ ವಿಡಿಯೋ ಮಾಡಿ ಹಂಚಿಕೊಂಡಿದ್ದ. ಮರ್ಡರ್ ಆಯ್ತು.. ಹೊಡೆದಿದ್ದೀವಿ, ಹೊಡೆದಿದ್ದೀವಿ.. ಮರ್ಡರ್ ಎಂದು ಕೂಗುತ್ತಾ ಸೆಲ್ಪಿ ವಿಡಿಯೋ ಮಾಡಿದ್ದ. ಡಿ.9 ರಂದು ಬಿಟ್ಟಗೌಡನಹಳ್ಳಿಯಲ್ಲಿ ಹಾಸನ ತಾಲ್ಲೂಕಿನ ಹೂವಿನಹಳ್ಳಿ ಯುವಕ ಆಟೋ ಚಾಲಕ ಕೀರ್ತಿ ಎಂಬ ಯುವಕನ ಕೊಲೆಯಾಗಿತ್ತು.
ಉಲ್ಲಾಸ್ ಮತ್ತು ಸ್ನೇಹಿತರು ಕೊಲೆ ಮಾಡಿ ಎಸ್ಕೇಪ್ ಆಗಿದ್ದರು. ನಂತರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದು ಸ್ಥಳ ಮಹಜರು ವೇಳೆ ಕೃತ್ಯಕ್ಕೆ ಬಳಸಿದ್ದ ಕಲ್ಲು, ಕೊಲೆ ಮಾಡಿದ ಜಾಗ ತೋರಿಸಿದ್ದಾನೆ.
ಕುಡಿದು ಗಲಾಟೆ ಮಾಡಿ ಉಲ್ಲಾಸ್ ಮೇಲೆ ಕೀರ್ತಿ ಹಲ್ಲೆ ಮಾಡಿದ್ದ. ಇದರ ಸೇಡು ತೀರಿಸಿಕೊಳ್ಳಲು ಎಣ್ಣೆ ಪಾರ್ಟಿ ನೆಪದಲ್ಲಿ ಉಲ್ಲಾಸ್ ಮತ್ತು ಸ್ನೇಹಿತರು ಕೀರ್ತಿಯನ್ನು ಕರೆದೊಯ್ದಿದ್ದು ಕೊಲೆ ಮಾಡಿದ್ದರು. ಡಿ.7ರಂದು ಹೊಡೆದಿದ್ದು ಮರುದಿನ ಸ್ನೇಹಿತರ ಜೊತೆ ಬಂದು ಕೀರ್ತಿಯನ್ನು ಎಣ್ಣೆ ಪಾರ್ಟಿಗೆ ಕರೆದೊಯ್ದಿದ್ದ. ಕುಡಿದ ಮತ್ತಿನಲ್ಲಿ ಕೀರ್ತಿಗೆ ಹಲ್ಲೆಗೈದು ನಂತರ ಎದೆ ಭಾಗಕ್ಕೆ ಕಲ್ಲು ಎತ್ತಿ ಹಾಕಿ ಕೀರ್ತಿಯನ್ನು ಕೊಂದಿದ್ದರು. ಪ್ರಮುಖ ಆರೋಪಿ ಸೈಕೋ ಕಿಲ್ಲರ್ ಉಲ್ಲಾಸ್ ಬಂಧನವಾಗುತ್ತಲೇ ಕೊಲೆಯ ಕಾರಣವೂ ಬಯಲಾಗಿದೆ.
In a shocking case where the killer filmed a selfie video beside the victim’s body, Hassan police have arrested the prime accused, Ullas, from Bengaluru within 24 hours of the incident coming to light.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am