ಬ್ರೇಕಿಂಗ್ ನ್ಯೂಸ್
11-12-25 09:53 pm HK News Desk ಕ್ರೈಂ
ಹಾಸನ, ಡಿ.11 : ಕೊಲೆ ಮಾಡಿ ಶವದೆದುರು ಸೆಲ್ಪಿ ವಿಡಿಯೋ ಮಾಡಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಆರೋಪಿಯನ್ನು ಹಾಸನ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಪ್ರಕರಣ ಬೆಳಕಿಗೆ ಬಂದು 24 ಗಂಟೆಯಲ್ಲಿ ಆರೋಪಿ ಉಲ್ಲಾಸ್ವ ಕ್ಯಾತೆ ಸೆರೆಯಾಗಿದ್ದಾನೆ.
ಆರೋಪಿಗಳ ಸೆರೆಗೆ ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ಐದು ತಂಡಗಳನ್ನು ರಚಿಸಿದ್ದರು. ಕೀರ್ತಿ ಎಂಬಾತನ ಕೊಲೆ ನಂತರ ಉಲ್ಲಾಸ್ ಶವದೆದುರು ಸೆಲ್ಫಿ ವಿಡಿಯೋ ಮಾಡಿ ಹಂಚಿಕೊಂಡಿದ್ದ. ಮರ್ಡರ್ ಆಯ್ತು.. ಹೊಡೆದಿದ್ದೀವಿ, ಹೊಡೆದಿದ್ದೀವಿ.. ಮರ್ಡರ್ ಎಂದು ಕೂಗುತ್ತಾ ಸೆಲ್ಪಿ ವಿಡಿಯೋ ಮಾಡಿದ್ದ. ಡಿ.9 ರಂದು ಬಿಟ್ಟಗೌಡನಹಳ್ಳಿಯಲ್ಲಿ ಹಾಸನ ತಾಲ್ಲೂಕಿನ ಹೂವಿನಹಳ್ಳಿ ಯುವಕ ಆಟೋ ಚಾಲಕ ಕೀರ್ತಿ ಎಂಬ ಯುವಕನ ಕೊಲೆಯಾಗಿತ್ತು.
ಉಲ್ಲಾಸ್ ಮತ್ತು ಸ್ನೇಹಿತರು ಕೊಲೆ ಮಾಡಿ ಎಸ್ಕೇಪ್ ಆಗಿದ್ದರು. ನಂತರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದು ಸ್ಥಳ ಮಹಜರು ವೇಳೆ ಕೃತ್ಯಕ್ಕೆ ಬಳಸಿದ್ದ ಕಲ್ಲು, ಕೊಲೆ ಮಾಡಿದ ಜಾಗ ತೋರಿಸಿದ್ದಾನೆ.
ಕುಡಿದು ಗಲಾಟೆ ಮಾಡಿ ಉಲ್ಲಾಸ್ ಮೇಲೆ ಕೀರ್ತಿ ಹಲ್ಲೆ ಮಾಡಿದ್ದ. ಇದರ ಸೇಡು ತೀರಿಸಿಕೊಳ್ಳಲು ಎಣ್ಣೆ ಪಾರ್ಟಿ ನೆಪದಲ್ಲಿ ಉಲ್ಲಾಸ್ ಮತ್ತು ಸ್ನೇಹಿತರು ಕೀರ್ತಿಯನ್ನು ಕರೆದೊಯ್ದಿದ್ದು ಕೊಲೆ ಮಾಡಿದ್ದರು. ಡಿ.7ರಂದು ಹೊಡೆದಿದ್ದು ಮರುದಿನ ಸ್ನೇಹಿತರ ಜೊತೆ ಬಂದು ಕೀರ್ತಿಯನ್ನು ಎಣ್ಣೆ ಪಾರ್ಟಿಗೆ ಕರೆದೊಯ್ದಿದ್ದ. ಕುಡಿದ ಮತ್ತಿನಲ್ಲಿ ಕೀರ್ತಿಗೆ ಹಲ್ಲೆಗೈದು ನಂತರ ಎದೆ ಭಾಗಕ್ಕೆ ಕಲ್ಲು ಎತ್ತಿ ಹಾಕಿ ಕೀರ್ತಿಯನ್ನು ಕೊಂದಿದ್ದರು. ಪ್ರಮುಖ ಆರೋಪಿ ಸೈಕೋ ಕಿಲ್ಲರ್ ಉಲ್ಲಾಸ್ ಬಂಧನವಾಗುತ್ತಲೇ ಕೊಲೆಯ ಕಾರಣವೂ ಬಯಲಾಗಿದೆ.
In a shocking case where the killer filmed a selfie video beside the victim’s body, Hassan police have arrested the prime accused, Ullas, from Bengaluru within 24 hours of the incident coming to light.
21-01-26 12:30 pm
HK News Desk
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
21-01-26 11:10 am
HK News Desk
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
21-01-26 11:53 am
Mangalore Correspondent
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ನಿಂದ ಟ್ರಾಫಿಕ್ ಸಮ...
20-01-26 10:33 pm
ರಿಯಲ್ ಎಸ್ಟೇಟ್ ಉದ್ಯಮಿ ಹಠಾತ್ತನೆ ಹೃದಯಾಘಾತಕ್ಕೆ ಬಲ...
20-01-26 10:00 pm
ಉಳ್ಳಾಲ ದರ್ಗಾ ಕಮಿಟಿ ಅವ್ಯವಹಾರ- ದುರಾಡಳಿತ ಆರೋಪ ;...
20-01-26 08:07 pm
20-01-26 07:51 pm
Bangalore Correspondent
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm