ಬ್ರೇಕಿಂಗ್ ನ್ಯೂಸ್
12-12-25 01:58 pm Mangalore Correspondent ಕ್ರೈಂ
ಮಂಗಳೂರು, ಡಿ.12 : ಮೂಡುಬಿದ್ರೆ ಬಳಿಯ ಮಾಂಟ್ರಾಡಿ ಎಂಬಲ್ಲಿ ಗುರುವಾರ ನಸುಕಿನ ಜಾವ 3.30ರ ಸುಮಾರಿಗೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಆಟೋ ರಿಕ್ಷಾವನ್ನು ಅಡ್ಡಗಟ್ಟಿ ಹಣ್ಣಿನ ವ್ಯಾಪಾರಿ ಬಳಿಯಿದ್ದ 19 ಸಾವಿರ ರೂ. ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ.
ಕಾರ್ಕಳ ತಾಲೂಕಿನ ಈದು ಗ್ರಾಮದ ನಿವಾಸಿ, ಹಣ್ಣಿನ ವ್ಯಾಪಾರಿ ಮಹಮ್ಮದ್ ಹಣ ಕಳಕೊಂಡವರು. ಕಿನ್ನಿಗೋಳಿ ಮಾರುಕಟ್ಟೆಯಲ್ಲಿ ಹಣ್ಣಿನ ವ್ಯಾಪಾರಿಯಾಗಿರುವ ಮಹಮ್ಮದ್ ಮಂಗಳೂರು ಮಾರುಕಟ್ಟೆಯಿಂದ ಹಣ್ಣು ಖರೀದಿಸಲು ಗುರುವಾರ ನಸುಕಿನ ಜಾವ ಆಟೋ ರಿಕ್ಷಾದಲ್ಲಿ ಹೊರಟಿದ್ದರು.
ಮಾಂಟ್ರಾಡಿ ತಲುಪಿದಾಗ ಕಾರಿನಲ್ಲಿ ಬಂದ ಅಪರಿಚಿತರ ತಂಡವು ಇವರ ರಿಕ್ಷಾವನ್ನು ಅಡ್ಡಗಟ್ಟಿದ್ದು, ಬೆದರಿಕೆ ಹಾಕಿ ಮಹಮ್ಮದ್ ಬಳಿಯಿದ್ದ 19 ಸಾವಿರ ರೂ. ನಗದನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಬಗ್ಗೆ ಮಹಮ್ಮದ್ ಅವರು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
In a shocking early-morning incident near Montnady, Moodbidri, a group of miscreants travelling in a car intercepted an auto-rickshaw and robbed a fruit vendor of ₹19,000 in cash.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am