ಬ್ರೇಕಿಂಗ್ ನ್ಯೂಸ್
12-12-25 01:58 pm Mangalore Correspondent ಕ್ರೈಂ
ಮಂಗಳೂರು, ಡಿ.12 : ಮೂಡುಬಿದ್ರೆ ಬಳಿಯ ಮಾಂಟ್ರಾಡಿ ಎಂಬಲ್ಲಿ ಗುರುವಾರ ನಸುಕಿನ ಜಾವ 3.30ರ ಸುಮಾರಿಗೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಆಟೋ ರಿಕ್ಷಾವನ್ನು ಅಡ್ಡಗಟ್ಟಿ ಹಣ್ಣಿನ ವ್ಯಾಪಾರಿ ಬಳಿಯಿದ್ದ 19 ಸಾವಿರ ರೂ. ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ.
ಕಾರ್ಕಳ ತಾಲೂಕಿನ ಈದು ಗ್ರಾಮದ ನಿವಾಸಿ, ಹಣ್ಣಿನ ವ್ಯಾಪಾರಿ ಮಹಮ್ಮದ್ ಹಣ ಕಳಕೊಂಡವರು. ಕಿನ್ನಿಗೋಳಿ ಮಾರುಕಟ್ಟೆಯಲ್ಲಿ ಹಣ್ಣಿನ ವ್ಯಾಪಾರಿಯಾಗಿರುವ ಮಹಮ್ಮದ್ ಮಂಗಳೂರು ಮಾರುಕಟ್ಟೆಯಿಂದ ಹಣ್ಣು ಖರೀದಿಸಲು ಗುರುವಾರ ನಸುಕಿನ ಜಾವ ಆಟೋ ರಿಕ್ಷಾದಲ್ಲಿ ಹೊರಟಿದ್ದರು.
ಮಾಂಟ್ರಾಡಿ ತಲುಪಿದಾಗ ಕಾರಿನಲ್ಲಿ ಬಂದ ಅಪರಿಚಿತರ ತಂಡವು ಇವರ ರಿಕ್ಷಾವನ್ನು ಅಡ್ಡಗಟ್ಟಿದ್ದು, ಬೆದರಿಕೆ ಹಾಕಿ ಮಹಮ್ಮದ್ ಬಳಿಯಿದ್ದ 19 ಸಾವಿರ ರೂ. ನಗದನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಬಗ್ಗೆ ಮಹಮ್ಮದ್ ಅವರು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
In a shocking early-morning incident near Montnady, Moodbidri, a group of miscreants travelling in a car intercepted an auto-rickshaw and robbed a fruit vendor of ₹19,000 in cash.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm