ಬ್ರೇಕಿಂಗ್ ನ್ಯೂಸ್
12-12-25 01:58 pm Mangalore Correspondent ಕ್ರೈಂ
ಮಂಗಳೂರು, ಡಿ.12 : ಮೂಡುಬಿದ್ರೆ ಬಳಿಯ ಮಾಂಟ್ರಾಡಿ ಎಂಬಲ್ಲಿ ಗುರುವಾರ ನಸುಕಿನ ಜಾವ 3.30ರ ಸುಮಾರಿಗೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಆಟೋ ರಿಕ್ಷಾವನ್ನು ಅಡ್ಡಗಟ್ಟಿ ಹಣ್ಣಿನ ವ್ಯಾಪಾರಿ ಬಳಿಯಿದ್ದ 19 ಸಾವಿರ ರೂ. ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ.
ಕಾರ್ಕಳ ತಾಲೂಕಿನ ಈದು ಗ್ರಾಮದ ನಿವಾಸಿ, ಹಣ್ಣಿನ ವ್ಯಾಪಾರಿ ಮಹಮ್ಮದ್ ಹಣ ಕಳಕೊಂಡವರು. ಕಿನ್ನಿಗೋಳಿ ಮಾರುಕಟ್ಟೆಯಲ್ಲಿ ಹಣ್ಣಿನ ವ್ಯಾಪಾರಿಯಾಗಿರುವ ಮಹಮ್ಮದ್ ಮಂಗಳೂರು ಮಾರುಕಟ್ಟೆಯಿಂದ ಹಣ್ಣು ಖರೀದಿಸಲು ಗುರುವಾರ ನಸುಕಿನ ಜಾವ ಆಟೋ ರಿಕ್ಷಾದಲ್ಲಿ ಹೊರಟಿದ್ದರು.
ಮಾಂಟ್ರಾಡಿ ತಲುಪಿದಾಗ ಕಾರಿನಲ್ಲಿ ಬಂದ ಅಪರಿಚಿತರ ತಂಡವು ಇವರ ರಿಕ್ಷಾವನ್ನು ಅಡ್ಡಗಟ್ಟಿದ್ದು, ಬೆದರಿಕೆ ಹಾಕಿ ಮಹಮ್ಮದ್ ಬಳಿಯಿದ್ದ 19 ಸಾವಿರ ರೂ. ನಗದನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಬಗ್ಗೆ ಮಹಮ್ಮದ್ ಅವರು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
In a shocking early-morning incident near Montnady, Moodbidri, a group of miscreants travelling in a car intercepted an auto-rickshaw and robbed a fruit vendor of ₹19,000 in cash.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm