ಬ್ರೇಕಿಂಗ್ ನ್ಯೂಸ್
14-12-25 08:35 pm Mangalore Correspondent ಕ್ರೈಂ
ಬಂಟ್ವಾಳ, ಡಿ.14: ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಆಟೋದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿರುವುದನ್ನ ಪತ್ತೆಹಚ್ಚಿದ ಪುಂಜಾಲಕಟ್ಟೆ ಪೊಲೀಸರು ಹಿಂದು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದು ಪ್ರಕರಣ ಸಂಬಂಧಿಸಿ ಜಾನುವಾರು ಸಂರಕ್ಷಣಾ ಕಾಯ್ದೆಯಡಿ ಆತನ ಮನೆಯನ್ನು ಜಪ್ತಿ ಮಾಡಿದ್ದಾರೆ.
KA-70-8686ನೇ ನೊಂದಣಿಯ ಸದ್ರಿ ಗೂಡ್ಸ್ ಆಟೋವನ್ನು ಪೊಲೀಸರು ತಡೆದು ಪರಿಶೀಲಿಸಿದಾಗ, ಅದರಲ್ಲಿ ಒಂದು ಜಾನುವಾರನ್ನು ಹಗ್ಗದಿಂದ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಕಂಡುಬಂದಿರುತ್ತದೆ. ವಾಹನದ ಚಾಲಕರಲ್ಲಿ ಈ ಬಗ್ಗೆ ವಿಚಾರಿಸಿದಾಗ, ಬಂಟ್ವಾಳ ಮಣಿನಾಲ್ಕೂರು ಗ್ರಾಮದ ನಿವಾಸಿ ಶ್ರೀಧರ ಪೂಜಾರಿ(56) ಎಂಬುದಾಗಿ ತಿಳಿಸಿದ್ದು, ಬಂಟ್ವಾಳ ಸರಪ್ಪಾಡಿ ಎಂಬಲ್ಲಿ ಭೋಜ ಮೂಲ್ಯ ಎಂಬವರ ಮನೆಯಿಂದ ಯಾವುದೇ ದಾಖಲಾತಿ, ಪರವಾನಿಗೆ ಇಲ್ಲದೇ ಎಲ್ಲಿಯೋ ಗೋಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಜಾನುವಾರನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡಿರುವುದು ಕಂಡುಬಂದಿರುತ್ತದೆ.

ಮುಂದಿನ ಕಾನೂನು ಕ್ರಮಕ್ಕಾಗಿ ಸದ್ರಿ ಜಾನುವಾರು, ಆಟೋ ಹಾಗೂ ಒಂದು ಮೊಬೈಲ್ ಫೋನ್ ವಶಕ್ಕೆ ಪಡೆದು, ಆರೋಪಿಗಳ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ. 85/2025, ಕಲಂ: ಕಲಂ: 5, 7, 12 ಕರ್ನಾಟಕ ಗೋಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ: 11(1)(ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಆರೋಪಿತ ಭೋಜ ಮೂಲ್ಯ ಅವರ ಮನೆ ಹಾಗೂ ಅದಕ್ಕೆ ಹೊಂದಿಕೊಂಡಿರುವ ಜಾನುವಾರು ಕೊಟ್ಟಿಗೆ ಸೇರಿದಂತೆ ಆವರಣವನ್ನು ಕಾನೂನು ಪ್ರಕ್ರಿಯೆಯಂತೆ ಜಪ್ತಿ ಮಾಡಲಾಗಿರುತ್ತದೆ ಎಂದು ಪೊಲೀಸರ ಪ್ರಕಟಣೆ ತಿಳಿಸಿದೆ.
The Punjalkatte Police have detained a man in connection with an illegal cattle transportation case detected on the Maninalkuru–Tekkaru road in Bantwal taluk. The police have also seized the accused’s house and cattle shed under provisions of the cattle protection laws.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm