ಬ್ರೇಕಿಂಗ್ ನ್ಯೂಸ್
14-12-25 11:10 pm Mangalore Correspondent ಕ್ರೈಂ
ಮಂಗಳೂರು, ಡಿ.14 : ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ತಂದು ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಸರಬರಾಜು ಮಾಡುತ್ತಿದ್ದ ತಂಡವನ್ನು ಮಂಗಳೂರು ನಗರದ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ಡಿ.13ರಂದು ಕಾರಿನಲ್ಲಿ ಬರುತ್ತಿದ್ದಾಗ ಬಂಧಿಸಿದ್ದಾರೆ.
ಮಲ್ಲೂರು ನಿವಾಸಿ ಅಹಮ್ಮದ್ ಶಾಬೀತ್ (35), ಬಂಟ್ವಾಳ ಜೋಡುಮಾರ್ಗ ನಿವಾಸಿ ಮಹಮ್ಮದ್ ಶಂಶೀರ್ (36) ಮತ್ತು ಸರಪಾಡಿ ನಿವಾಸಿ ಶ್ರೀಮತಿ ನೌಶೀನ (27) ಬಂಧಿತರು.
90 ಗ್ರಾಂ MDMA ಮಾದಕ ವಸ್ತು ಮೌಲ್ಯ, ಬಿಳಿ ಬಣ್ಣದ KL-58-W-6342 ಮಾರುತಿ ಸ್ವಿಪ್ಟ್ ಕಾರು ಮತ್ತು ಮೊಬೈಲ್ ಪೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಅಹಮ್ಮದ್ ಶಾಬೀತ್ ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ನಿರಂತರವಾಗಿ ಬೆಂಗಳೂರಿನಿಂದ ಮಾದಕ ವಸ್ತುವನ್ನು ತಂದು ಸರಬರಾಜು ಮಾಡುತ್ತಿದ್ದ. ಇವರ ತಂಡದಲ್ಲಿ ಪೊಲೀಸರಿಗೆ ಅನುಮಾನ ಬಾರದಂತೆ ಮಾಡಲು ಕಾರಿನಲ್ಲಿ ಮಹಿಳೆಯಾದ ಶ್ರೀಮತಿ ನೌಶಿನ ಎಂಬವರನ್ನು ಜೊತೆಗೆ ಇರಿಸಿಕೊಂಡು ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದರು.
ಮಂಗಳೂರು ನಗರದ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಖಚಿತ ಮಾಹಿತಿಯನ್ನು ಕಲೆ ಹಾಕಿ, ತಂಡವನ್ನು ಅರ್ಕುಳ ಬಳಿ ಕಾರಿನಲ್ಲಿ ಬರುತ್ತಿದ್ದಾಗ ದಸ್ತಗಿರಿ ಮಾಡಿರುತ್ತಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ನೀಡಲಾಗಿದೆ.
The Mangaluru City Central Crime Branch (CCB) police have arrested three persons for allegedly transporting MDMA drugs from Bengaluru and supplying them to drug peddlers in Mangaluru. The arrests were made on December 13 while the accused were travelling in a car.
14-12-25 11:37 pm
HK News Desk
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
Earthqake, Davangere, Vijayanagara: ದಾವಣಗೆರೆ,...
13-12-25 10:47 pm
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
14-12-25 11:10 pm
Mangalore Correspondent
ಟೀಮ್ ಎಸ್ಡಿಪಿಐ ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ...
14-12-25 09:12 pm
Illegal Cattle Transport Case: ಅಕ್ರಮ ಗೋಸಾಗಾಟ...
14-12-25 08:35 pm
ಶಿರಿಯಾರ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯಂತರ ವಂಚನೆ ;...
14-12-25 05:33 pm
Shivamogga Double Murder: ಶಿವಮೊಗ್ಗದಲ್ಲಿ ಡಬಲ್...
13-12-25 12:51 pm