ಬ್ರೇಕಿಂಗ್ ನ್ಯೂಸ್
14-12-25 11:10 pm Mangalore Correspondent ಕ್ರೈಂ
ಮಂಗಳೂರು, ಡಿ.14 : ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ತಂದು ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಸರಬರಾಜು ಮಾಡುತ್ತಿದ್ದ ತಂಡವನ್ನು ಮಂಗಳೂರು ನಗರದ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ಡಿ.13ರಂದು ಕಾರಿನಲ್ಲಿ ಬರುತ್ತಿದ್ದಾಗ ಬಂಧಿಸಿದ್ದಾರೆ.
ಮಲ್ಲೂರು ನಿವಾಸಿ ಅಹಮ್ಮದ್ ಶಾಬೀತ್ (35), ಬಂಟ್ವಾಳ ಜೋಡುಮಾರ್ಗ ನಿವಾಸಿ ಮಹಮ್ಮದ್ ಶಂಶೀರ್ (36) ಮತ್ತು ಸರಪಾಡಿ ನಿವಾಸಿ ಶ್ರೀಮತಿ ನೌಶೀನ (27) ಬಂಧಿತರು.
90 ಗ್ರಾಂ MDMA ಮಾದಕ ವಸ್ತು ಮೌಲ್ಯ, ಬಿಳಿ ಬಣ್ಣದ KL-58-W-6342 ಮಾರುತಿ ಸ್ವಿಪ್ಟ್ ಕಾರು ಮತ್ತು ಮೊಬೈಲ್ ಪೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಅಹಮ್ಮದ್ ಶಾಬೀತ್ ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ನಿರಂತರವಾಗಿ ಬೆಂಗಳೂರಿನಿಂದ ಮಾದಕ ವಸ್ತುವನ್ನು ತಂದು ಸರಬರಾಜು ಮಾಡುತ್ತಿದ್ದ. ಇವರ ತಂಡದಲ್ಲಿ ಪೊಲೀಸರಿಗೆ ಅನುಮಾನ ಬಾರದಂತೆ ಮಾಡಲು ಕಾರಿನಲ್ಲಿ ಮಹಿಳೆಯಾದ ಶ್ರೀಮತಿ ನೌಶಿನ ಎಂಬವರನ್ನು ಜೊತೆಗೆ ಇರಿಸಿಕೊಂಡು ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದರು.
ಮಂಗಳೂರು ನಗರದ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಖಚಿತ ಮಾಹಿತಿಯನ್ನು ಕಲೆ ಹಾಕಿ, ತಂಡವನ್ನು ಅರ್ಕುಳ ಬಳಿ ಕಾರಿನಲ್ಲಿ ಬರುತ್ತಿದ್ದಾಗ ದಸ್ತಗಿರಿ ಮಾಡಿರುತ್ತಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ನೀಡಲಾಗಿದೆ.
The Mangaluru City Central Crime Branch (CCB) police have arrested three persons for allegedly transporting MDMA drugs from Bengaluru and supplying them to drug peddlers in Mangaluru. The arrests were made on December 13 while the accused were travelling in a car.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm