ಬ್ರೇಕಿಂಗ್ ನ್ಯೂಸ್
15-12-25 05:37 pm Udupi Correspondent ಕ್ರೈಂ
ಉಡುಪಿ, ಡಿ.15 : ಕೋಟತಟ್ಟು ಪಡುಕರೆ ಎಂಬಲ್ಲಿ ನಡೆದ ಸಂತೋಷ್ ಮೊಗವೀರ (30) ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ನಾಲ್ವರು ಆಪ್ತ ಸ್ನೇಹಿತರನ್ನು ಬಂಧಿಸಿದ್ದಾರೆ.
ಪಾರಂಪಳ್ಳಿ ಪಡುಕರೆಯ ದರ್ಶನ್(21), ಸಾಸ್ತಾನ ಪಾಂಡೇಶ್ವರದ ನೀರಾಡಿ ಜೆಡ್ಡುವಿನ ಕೌಶಿಕ್(21), ಕೋಟತಟ್ಟುವಿನ ಅಂಕಿತ್(19) ಮತ್ತು ಸುಜನ್(21) ಬಂಧಿತ ಆರೋಪಿಗಳು.

ಡಿ.14ರಂದು ಸಂಜೆ ವೇಳೆ ಸಂತೋಷ್ ಪೂಜಾರಿ, ಸಚಿನ್, ಚೇತನ್, ಕೌಶಿಕ್, ಸುಜನ್ ಮತ್ತು ದರ್ಶನ್ ಬಾರ್ ನಲ್ಲಿ ಪಾರ್ಟಿ ಮಾಡಿ, ಬಳಿಕ ಪಡುಕೆರೆಯ ಸರ್ಕಲ್ ಗೆ ಬಂದು ಅಲ್ಲಿ ಊಟ ಮಾಡಿಕೊಂಡಿದ್ದರು. ದರ್ಶನ್ ಮತ್ತು ಕೌಶಿಕ್, ಅಂಕಿತ್ ಹಾಗೂ ಸುಜನ್, ಸಂತೋಷ್ ಅವರ ಕುಟುಂಬದ ವಿಚಾರದಲ್ಲಿ ವಾಗ್ವಾದ ಆಗಿ ಅವಾಚ್ಯ ಶಬ್ದಗಳಿಂದ ಬೈದು, ಸಂತೋಷನಿಗೆ ನಾಲ್ಕು ಜನರು ಸೇರಿ ಹಲ್ಲೆ ನಡೆಸಿದರೆನ್ನಲಾಗಿದೆ.
ಹೊಡೆದಾಟದ ವೇಳೆ ದರ್ಶನ್, ಸಂತೋಷ್ ಕುತ್ತಿಗೆ ಹಿಂಬದಿಗೆ ಕೈಯಿಂದ ಬಲವಾಗಿ ಹೊಡೆದಿದ್ದಾನೆ. ಕೌಶಿಕ್ ಕೂಡ ಕೈಯಿಂದ ಹೊಡೆದಿದ್ದಾನೆ. ಬಳಿಕ ರಜತ್ ಇವರ ಜಗಳವನ್ನು ನಿಲ್ಲಿಸಿದ್ದು ಅಷ್ಟರಲ್ಲಿ ಹಲ್ಲೆಗಳೊಗಾದ ಸಂತೋಷ್ ಅಲ್ಲಿಯೇ ಕುಸಿದು ಬಿದ್ದಿದ್ದಾನೆ.
ಬಳಿಕ ಸಂತೋಷನನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ವೈದ್ಯರು ಪರೀಕ್ಷಿಸಿ ಸಂತೋಷ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident triggered by a drunken argument, a 30-year-old man lost his life after being assaulted by his close friends at Kotathattu Padukere in Brahmavar taluk. Police have arrested four youths in connection with the case.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm