ಬ್ರೇಕಿಂಗ್ ನ್ಯೂಸ್
15-12-25 05:37 pm Udupi Correspondent ಕ್ರೈಂ
ಉಡುಪಿ, ಡಿ.15 : ಕೋಟತಟ್ಟು ಪಡುಕರೆ ಎಂಬಲ್ಲಿ ನಡೆದ ಸಂತೋಷ್ ಮೊಗವೀರ (30) ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ನಾಲ್ವರು ಆಪ್ತ ಸ್ನೇಹಿತರನ್ನು ಬಂಧಿಸಿದ್ದಾರೆ.
ಪಾರಂಪಳ್ಳಿ ಪಡುಕರೆಯ ದರ್ಶನ್(21), ಸಾಸ್ತಾನ ಪಾಂಡೇಶ್ವರದ ನೀರಾಡಿ ಜೆಡ್ಡುವಿನ ಕೌಶಿಕ್(21), ಕೋಟತಟ್ಟುವಿನ ಅಂಕಿತ್(19) ಮತ್ತು ಸುಜನ್(21) ಬಂಧಿತ ಆರೋಪಿಗಳು.

ಡಿ.14ರಂದು ಸಂಜೆ ವೇಳೆ ಸಂತೋಷ್ ಪೂಜಾರಿ, ಸಚಿನ್, ಚೇತನ್, ಕೌಶಿಕ್, ಸುಜನ್ ಮತ್ತು ದರ್ಶನ್ ಬಾರ್ ನಲ್ಲಿ ಪಾರ್ಟಿ ಮಾಡಿ, ಬಳಿಕ ಪಡುಕೆರೆಯ ಸರ್ಕಲ್ ಗೆ ಬಂದು ಅಲ್ಲಿ ಊಟ ಮಾಡಿಕೊಂಡಿದ್ದರು. ದರ್ಶನ್ ಮತ್ತು ಕೌಶಿಕ್, ಅಂಕಿತ್ ಹಾಗೂ ಸುಜನ್, ಸಂತೋಷ್ ಅವರ ಕುಟುಂಬದ ವಿಚಾರದಲ್ಲಿ ವಾಗ್ವಾದ ಆಗಿ ಅವಾಚ್ಯ ಶಬ್ದಗಳಿಂದ ಬೈದು, ಸಂತೋಷನಿಗೆ ನಾಲ್ಕು ಜನರು ಸೇರಿ ಹಲ್ಲೆ ನಡೆಸಿದರೆನ್ನಲಾಗಿದೆ.
ಹೊಡೆದಾಟದ ವೇಳೆ ದರ್ಶನ್, ಸಂತೋಷ್ ಕುತ್ತಿಗೆ ಹಿಂಬದಿಗೆ ಕೈಯಿಂದ ಬಲವಾಗಿ ಹೊಡೆದಿದ್ದಾನೆ. ಕೌಶಿಕ್ ಕೂಡ ಕೈಯಿಂದ ಹೊಡೆದಿದ್ದಾನೆ. ಬಳಿಕ ರಜತ್ ಇವರ ಜಗಳವನ್ನು ನಿಲ್ಲಿಸಿದ್ದು ಅಷ್ಟರಲ್ಲಿ ಹಲ್ಲೆಗಳೊಗಾದ ಸಂತೋಷ್ ಅಲ್ಲಿಯೇ ಕುಸಿದು ಬಿದ್ದಿದ್ದಾನೆ.
ಬಳಿಕ ಸಂತೋಷನನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ವೈದ್ಯರು ಪರೀಕ್ಷಿಸಿ ಸಂತೋಷ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident triggered by a drunken argument, a 30-year-old man lost his life after being assaulted by his close friends at Kotathattu Padukere in Brahmavar taluk. Police have arrested four youths in connection with the case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm