ಬ್ರೇಕಿಂಗ್ ನ್ಯೂಸ್
15-12-25 05:37 pm Udupi Correspondent ಕ್ರೈಂ
ಉಡುಪಿ, ಡಿ.15 : ಕೋಟತಟ್ಟು ಪಡುಕರೆ ಎಂಬಲ್ಲಿ ನಡೆದ ಸಂತೋಷ್ ಮೊಗವೀರ (30) ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ನಾಲ್ವರು ಆಪ್ತ ಸ್ನೇಹಿತರನ್ನು ಬಂಧಿಸಿದ್ದಾರೆ.
ಪಾರಂಪಳ್ಳಿ ಪಡುಕರೆಯ ದರ್ಶನ್(21), ಸಾಸ್ತಾನ ಪಾಂಡೇಶ್ವರದ ನೀರಾಡಿ ಜೆಡ್ಡುವಿನ ಕೌಶಿಕ್(21), ಕೋಟತಟ್ಟುವಿನ ಅಂಕಿತ್(19) ಮತ್ತು ಸುಜನ್(21) ಬಂಧಿತ ಆರೋಪಿಗಳು.

ಡಿ.14ರಂದು ಸಂಜೆ ವೇಳೆ ಸಂತೋಷ್ ಪೂಜಾರಿ, ಸಚಿನ್, ಚೇತನ್, ಕೌಶಿಕ್, ಸುಜನ್ ಮತ್ತು ದರ್ಶನ್ ಬಾರ್ ನಲ್ಲಿ ಪಾರ್ಟಿ ಮಾಡಿ, ಬಳಿಕ ಪಡುಕೆರೆಯ ಸರ್ಕಲ್ ಗೆ ಬಂದು ಅಲ್ಲಿ ಊಟ ಮಾಡಿಕೊಂಡಿದ್ದರು. ದರ್ಶನ್ ಮತ್ತು ಕೌಶಿಕ್, ಅಂಕಿತ್ ಹಾಗೂ ಸುಜನ್, ಸಂತೋಷ್ ಅವರ ಕುಟುಂಬದ ವಿಚಾರದಲ್ಲಿ ವಾಗ್ವಾದ ಆಗಿ ಅವಾಚ್ಯ ಶಬ್ದಗಳಿಂದ ಬೈದು, ಸಂತೋಷನಿಗೆ ನಾಲ್ಕು ಜನರು ಸೇರಿ ಹಲ್ಲೆ ನಡೆಸಿದರೆನ್ನಲಾಗಿದೆ.
ಹೊಡೆದಾಟದ ವೇಳೆ ದರ್ಶನ್, ಸಂತೋಷ್ ಕುತ್ತಿಗೆ ಹಿಂಬದಿಗೆ ಕೈಯಿಂದ ಬಲವಾಗಿ ಹೊಡೆದಿದ್ದಾನೆ. ಕೌಶಿಕ್ ಕೂಡ ಕೈಯಿಂದ ಹೊಡೆದಿದ್ದಾನೆ. ಬಳಿಕ ರಜತ್ ಇವರ ಜಗಳವನ್ನು ನಿಲ್ಲಿಸಿದ್ದು ಅಷ್ಟರಲ್ಲಿ ಹಲ್ಲೆಗಳೊಗಾದ ಸಂತೋಷ್ ಅಲ್ಲಿಯೇ ಕುಸಿದು ಬಿದ್ದಿದ್ದಾನೆ.
ಬಳಿಕ ಸಂತೋಷನನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ವೈದ್ಯರು ಪರೀಕ್ಷಿಸಿ ಸಂತೋಷ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident triggered by a drunken argument, a 30-year-old man lost his life after being assaulted by his close friends at Kotathattu Padukere in Brahmavar taluk. Police have arrested four youths in connection with the case.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm