ಬ್ರೇಕಿಂಗ್ ನ್ಯೂಸ್
15-12-25 05:37 pm Udupi Correspondent ಕ್ರೈಂ
ಉಡುಪಿ, ಡಿ.15 : ಕೋಟತಟ್ಟು ಪಡುಕರೆ ಎಂಬಲ್ಲಿ ನಡೆದ ಸಂತೋಷ್ ಮೊಗವೀರ (30) ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ನಾಲ್ವರು ಆಪ್ತ ಸ್ನೇಹಿತರನ್ನು ಬಂಧಿಸಿದ್ದಾರೆ.
ಪಾರಂಪಳ್ಳಿ ಪಡುಕರೆಯ ದರ್ಶನ್(21), ಸಾಸ್ತಾನ ಪಾಂಡೇಶ್ವರದ ನೀರಾಡಿ ಜೆಡ್ಡುವಿನ ಕೌಶಿಕ್(21), ಕೋಟತಟ್ಟುವಿನ ಅಂಕಿತ್(19) ಮತ್ತು ಸುಜನ್(21) ಬಂಧಿತ ಆರೋಪಿಗಳು.

ಡಿ.14ರಂದು ಸಂಜೆ ವೇಳೆ ಸಂತೋಷ್ ಪೂಜಾರಿ, ಸಚಿನ್, ಚೇತನ್, ಕೌಶಿಕ್, ಸುಜನ್ ಮತ್ತು ದರ್ಶನ್ ಬಾರ್ ನಲ್ಲಿ ಪಾರ್ಟಿ ಮಾಡಿ, ಬಳಿಕ ಪಡುಕೆರೆಯ ಸರ್ಕಲ್ ಗೆ ಬಂದು ಅಲ್ಲಿ ಊಟ ಮಾಡಿಕೊಂಡಿದ್ದರು. ದರ್ಶನ್ ಮತ್ತು ಕೌಶಿಕ್, ಅಂಕಿತ್ ಹಾಗೂ ಸುಜನ್, ಸಂತೋಷ್ ಅವರ ಕುಟುಂಬದ ವಿಚಾರದಲ್ಲಿ ವಾಗ್ವಾದ ಆಗಿ ಅವಾಚ್ಯ ಶಬ್ದಗಳಿಂದ ಬೈದು, ಸಂತೋಷನಿಗೆ ನಾಲ್ಕು ಜನರು ಸೇರಿ ಹಲ್ಲೆ ನಡೆಸಿದರೆನ್ನಲಾಗಿದೆ.
ಹೊಡೆದಾಟದ ವೇಳೆ ದರ್ಶನ್, ಸಂತೋಷ್ ಕುತ್ತಿಗೆ ಹಿಂಬದಿಗೆ ಕೈಯಿಂದ ಬಲವಾಗಿ ಹೊಡೆದಿದ್ದಾನೆ. ಕೌಶಿಕ್ ಕೂಡ ಕೈಯಿಂದ ಹೊಡೆದಿದ್ದಾನೆ. ಬಳಿಕ ರಜತ್ ಇವರ ಜಗಳವನ್ನು ನಿಲ್ಲಿಸಿದ್ದು ಅಷ್ಟರಲ್ಲಿ ಹಲ್ಲೆಗಳೊಗಾದ ಸಂತೋಷ್ ಅಲ್ಲಿಯೇ ಕುಸಿದು ಬಿದ್ದಿದ್ದಾನೆ.
ಬಳಿಕ ಸಂತೋಷನನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ವೈದ್ಯರು ಪರೀಕ್ಷಿಸಿ ಸಂತೋಷ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident triggered by a drunken argument, a 30-year-old man lost his life after being assaulted by his close friends at Kotathattu Padukere in Brahmavar taluk. Police have arrested four youths in connection with the case.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
09-01-26 03:21 pm
Mangalore Correspondent
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm