ಬ್ರೇಕಿಂಗ್ ನ್ಯೂಸ್
21-12-25 08:55 pm HK News Desk ಕ್ರೈಂ
ಮಂಗಳೂರು, ಡಿ.21: ನಗರದಲ್ಲಿ 51 ವರ್ಷದ ಬ್ಯಾಂಕ್ ಗ್ರಾಹಕರೊಬ್ಬರು ಸೈಬರ್ ವಂಚಕರ ಜಾಲಕ್ಕೆ ಸಿಲುಕಿದ್ದು, ವಂಚಕರಿಗೆ 6 ಲಕ್ಷ ರೂಪಾಯಿ ವರ್ಗಾವಣೆಗೆ ಪ್ರಯತ್ನ ಪಡುತ್ತಿದ್ದಾಗಲೇ ಬ್ಯಾಂಕ್ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಸೈಬರ್ ವಂಚನೆಯ ಸುಳಿವು ಪಡೆದು ಹಣ ವರ್ಗಾವಣೆಯಾಗದಂತೆ ತಡೆದಿದ್ದಾರೆ.
ಎರಡು ಮೂರು ದಿನಗಳಿಂದ ಕೆಲವು ಖಾತೆಗಳಿಗೆ ಹಣ ಠೇವಣಿ ಮಾಡಲು ಬರುತ್ತಿದ್ದ ಗ್ರಾಹಕನ ಬಗ್ಗೆ ನಗರದ ಕೆನರಾ ಬ್ಯಾಂಕ್ ಅಧಿಕಾರಿಗಳು ಗಮನಿಸಿ, ಸೆನ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಗ್ರಾಹಕನ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆ ವ್ಯಕ್ತಿಯನ್ನು ವಿಚಾರಿಸಿದಾಗ ಸೈಬರ್ ವಂಚನೆಗೆ ಒಳಪಟ್ಟು ಅಂದಾಜು 22 ಲಕ್ಷ ರೂ.ಗಳಿಗೂ ಅಧಿಕ ಹಣ ಕಳೆದುಕೊಂಡಿರುವುದು ಕಂಡುಬಂದಿತ್ತು. ಶನಿವಾರ ಮತ್ತೆ ಸುಮಾರು 6 ಲಕ್ಷ ರೂ.ಗಳನ್ನು ಠೇವಣಿ ಮಾಡಲು ಬ್ಯಾಂಕ್ ಶಾಖೆಗೆ ಸಂತ್ರಸ್ತ ವ್ಯಕ್ತಿ ಭೇಟಿ ನೀಡಿದ್ದರು. ಈ ಸಂದರ್ಭ ಪೊಲೀಸ್ ಅಧಿಕಾರಿಗಳು ಹಣ ಠೇವಣಿ ಮಾಡದಂತೆ ಸಂತ್ರಸ್ತ ಗ್ರಾಹಕನಿಗೆ ಜಾಗೃತಿ ಮೂಡಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
ಕಮಿಷನರ್ ಸುಧೀರ್ ರೆಡ್ಡಿ ಪ್ರತಿಕ್ರಿಯಿಸಿ, ನಾವು ಇತ್ತೀಚೆಗೆ ಬ್ಯಾಂಕರ್ ಗಳ ಸಭೆಯನ್ನು ಕರೆದು, ಸಂಭಾವ್ಯ ಸೈಬರ್ ವಂಚನೆಗಳನ್ನು ಗುರುತಿಸಲು ಮತ್ತು ಗ್ರಾಹಕರನ್ನು ರಕ್ಷಿಸಲು ತಮ್ಮ ಬ್ಯಾಂಕ್ಗಳಲ್ಲಿ ಗ್ರಾಹಕರಿಂದ ಅನುಮಾನಾಸ್ಪದ ವಹಿವಾಟುಗಳ ಬಗ್ಗೆ ನಿಗಾ ಇರಿಸುವಂತೆ ಕೇಳಿಕೊಂಡಿದ್ದೆವು. ಅದರಂತೆ ಕೆನರಾ ಬ್ಯಾಂಕ್ನ ಅಧಿಕಾರಿಗಳು ಅನುಮಾನದಲ್ಲಿ ಮಾಹಿತಿ ನೀಡಿದ್ದು ಸೈಬರ್ ವಂಚನೆಗೆ ಒಳಗಾಗಿದ್ದ ಗ್ರಾಹಕರೊಬ್ಬರು ಮತ್ತಷ್ಟು ಹಣ ಕಳಕೊಳ್ಳುವುದರಿಂದ ರಕ್ಷಿಸಲಾಗಿದೆ. ಪ್ರಕರಣದ ಬಗ್ಗೆ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದಿದ್ದಾರೆ.
A 51-year-old bank customer in the city narrowly escaped losing another ₹6 lakh to cyber fraudsters, thanks to the alertness of Canara Bank staff who informed the police after noticing suspicious transactions.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm