ಬ್ರೇಕಿಂಗ್ ನ್ಯೂಸ್
28-12-25 05:19 pm HK News Desk ಕ್ರೈಂ
ಮೈಸೂರು, ಡಿ.28 : ಮೈಸೂರು ಹೊರವಲಯದ ಹುಣಸೂರಿನಲ್ಲಿ ಹಾಡಹಗಲೇ ಜುವೆಲ್ಲರಿಗೆ ನುಗ್ಗಿದ ಆಗಂತುಕರು ಚಿನ್ನ ಮತ್ತು ವಜ್ರಾಭರಣ ದರೋಡೆ ಮಾಡಿದ್ದಾರೆ.
ಜುವೆಲ್ಲರಿ ಮ್ಯಾನೇಜರ್ ಮೇಲೆ ಗುಂಡಿನ ದಾಳಿ ನಡೆಸಿ ಸುಮಾರು 4-5 ಕೋಟಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ಕಳ್ಳರು ದರೋಡೆ ಮಾಡಿದ್ದಾರೆ. ಬೈಕಿನಲ್ಲಿ ಬಂದ ಐವರು ಮುಸುಕುಧಾರಿಗಳು ಮಧ್ಯಾಹ್ನ ವೇಳೆಗೆ ಜುವೆಲ್ಲರಿ ಶಾಪ್ಗೆ ನುಗ್ಗಿದ್ದು ಕೆಲವೇ ಕ್ಷಣಗಳಲ್ಲಿ ದರೋಡೆ ಮಾಡಿ ಎಸ್ಕೇಪ್ ಆಗಿದ್ದಾರೆ. ಈ ವೇಳೆ, ಓರ್ವ ದರೋಡೆಕೋರ ಹೆಲ್ಮೆಟ್ ಬಿಟ್ಟು ಪರಾರಿಯಾಗಿದ್ದಾನೆ.
ದರೋಡೆ ವೇಳೆ ಜುವೆಲ್ಲರಿಯಲ್ಲಿದ್ದ ಮ್ಯಾನೇಜರ್ ಅಜ್ಗರ್ ಮೇಲೆ ಗುಂಡಿನ ದಾಳಿ ನಡೆಸಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಣಸೂರು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಸಿಸಿಟಿವಿ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ. ಹುಣಸೂರು ಬಸ್ ನಿಲ್ದಾಣದ ಹಿಂದಿರುವ ಸ್ಕೈ ಗೋಲ್ಸ್ ಅಂಡ್ ಡೈಮಂಡ್ ಜುವೆಲ್ಲರಿಯಲ್ಲಿ ದರೋಡೆಯಾಗಿದೆ.
In a shocking daylight robbery in Hunsur on the outskirts of Mysuru, a five-member masked gang stormed into Sky Gold and Diamond Jewellery and looted gold and diamond ornaments worth ₹4–5 crore. The robbers, who arrived on motorcycles, opened fire at the store manager, Azgar, who narrowly escaped death.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm