ಬ್ರೇಕಿಂಗ್ ನ್ಯೂಸ್
28-12-25 05:19 pm HK News Desk ಕ್ರೈಂ
ಮೈಸೂರು, ಡಿ.28 : ಮೈಸೂರು ಹೊರವಲಯದ ಹುಣಸೂರಿನಲ್ಲಿ ಹಾಡಹಗಲೇ ಜುವೆಲ್ಲರಿಗೆ ನುಗ್ಗಿದ ಆಗಂತುಕರು ಚಿನ್ನ ಮತ್ತು ವಜ್ರಾಭರಣ ದರೋಡೆ ಮಾಡಿದ್ದಾರೆ.
ಜುವೆಲ್ಲರಿ ಮ್ಯಾನೇಜರ್ ಮೇಲೆ ಗುಂಡಿನ ದಾಳಿ ನಡೆಸಿ ಸುಮಾರು 4-5 ಕೋಟಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ಕಳ್ಳರು ದರೋಡೆ ಮಾಡಿದ್ದಾರೆ. ಬೈಕಿನಲ್ಲಿ ಬಂದ ಐವರು ಮುಸುಕುಧಾರಿಗಳು ಮಧ್ಯಾಹ್ನ ವೇಳೆಗೆ ಜುವೆಲ್ಲರಿ ಶಾಪ್ಗೆ ನುಗ್ಗಿದ್ದು ಕೆಲವೇ ಕ್ಷಣಗಳಲ್ಲಿ ದರೋಡೆ ಮಾಡಿ ಎಸ್ಕೇಪ್ ಆಗಿದ್ದಾರೆ. ಈ ವೇಳೆ, ಓರ್ವ ದರೋಡೆಕೋರ ಹೆಲ್ಮೆಟ್ ಬಿಟ್ಟು ಪರಾರಿಯಾಗಿದ್ದಾನೆ.
ದರೋಡೆ ವೇಳೆ ಜುವೆಲ್ಲರಿಯಲ್ಲಿದ್ದ ಮ್ಯಾನೇಜರ್ ಅಜ್ಗರ್ ಮೇಲೆ ಗುಂಡಿನ ದಾಳಿ ನಡೆಸಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಣಸೂರು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಸಿಸಿಟಿವಿ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ. ಹುಣಸೂರು ಬಸ್ ನಿಲ್ದಾಣದ ಹಿಂದಿರುವ ಸ್ಕೈ ಗೋಲ್ಸ್ ಅಂಡ್ ಡೈಮಂಡ್ ಜುವೆಲ್ಲರಿಯಲ್ಲಿ ದರೋಡೆಯಾಗಿದೆ.
In a shocking daylight robbery in Hunsur on the outskirts of Mysuru, a five-member masked gang stormed into Sky Gold and Diamond Jewellery and looted gold and diamond ornaments worth ₹4–5 crore. The robbers, who arrived on motorcycles, opened fire at the store manager, Azgar, who narrowly escaped death.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm