ಬ್ರೇಕಿಂಗ್ ನ್ಯೂಸ್
30-12-25 12:42 pm Mangalore Correspondent ಕ್ರೈಂ
ಮಂಗಳೂರು, ಡಿ.30 : ತುಂಬೆ ಬಳಿಯ ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿ ದಾಂಧಲೆಗೈದ ಘಟನೆ ನಡೆದಿದ್ದು ಪ್ರಕರಣದಲ್ಲಿ ಇಬ್ಬರನ್ನು ಬಂಟ್ವಾಳ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಿಕ್ಕಮಗಳೂರು ಮೂಲದ ನಿವಾಸಿಗಳಾದ ಲಾರಿ ಚಾಲಕ ಭರತ್ (23) ಹಾಗೂ ಕ್ಲೀನರ್ ತೇಜಸ್ (26) ಬಂಧಿತ ಆರೋಪಿಗಳು.
ಡಿಸೆಂಬರ್ 29 ರಂದು ಮುಂಜಾನೆ ಲಾರಿಯಲ್ಲಿ ಬಂದ ಆರೋಪಿಗಳು ಬ್ರಹ್ಮರಕೂಟ್ಲು ಟೋಲ್ ಬಳಿ ರಸ್ತೆಯ ವಿರುದ್ಧ ಧಿಕ್ಕಿನಿಂದ ಬಂದಿದ್ದು, ಟೋಲ್ ಸಿಬ್ಬಂದಿಗಳು ಟೋಲ್ ಹಣ ಕೇಳಿದಾಗ ಹಣ ನೀಡಲು ನಿರಾಕರಿಸಿ ಲಾರಿಯನ್ನು ಮುಂದಕ್ಕೆ ಚಲಾಯಿಸಿ ಟೋಲ್ ಗೇಟಿಗೆ ಹಾನಿ ಮಾಡಿದ್ದಾರೆ. ಬಳಿಕ ಲಾರಿ ಚಾಲಕ ಹಾಗೂ ಕ್ಲೀನರ್ ಇಬ್ಬರು ಸೇರಿ ಟೋಲ್ ಗೇಟ್ ಸಿಬ್ಬಂದಿಗಳಾದ ಅಂಕಿತ್ ಹಾಗೂ ರೋಹಿತ್ ಎಂಬವರಿಗೆ ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ್ದಾರೆ. ಬಳಿಕ ಇನ್ನೊಂದು ಪಿಕಪ್ ವಾಹನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಕರೆದುಕೊಂಡು ಬಂದು ಟೋಲ್ ಬೂತ್ ಒಳಗಡೆ ನುಗ್ಗಿ ಮತ್ತೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಟೋಲ್ ಇನ್ ಚಾರ್ಜ್ ಆಗಿ ಕಾರ್ಯನಿರ್ವಹಿಸುತ್ತಿರುವ ಕಾಸರಗೋಡು-ಮುಳ್ಳೇರಿಯಾ ನಿವಾಸಿ ಪ್ರಶಾಂತ್ ಬಿ (25) ಅವರು ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Two individuals have been arrested by Bantwal Police for assaulting toll gate staff at the Brahmarakootlu Toll Gate near Tumbe. The arrested are Bharath (23), a lorry driver, and Tejas (26), a cleaner, both residents of Chikkamagaluru.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm