ಬ್ರೇಕಿಂಗ್ ನ್ಯೂಸ್
30-12-25 10:40 pm Mangalore Correspondent ಕ್ರೈಂ
ಮಂಗಳೂರು, ಡಿ 30 : ಸ್ಟಾಕ್ ಮಾರ್ಕೆಟ್ ನಲ್ಲಿ ಹಣ ಹೂಡಿಕೆಯಿಂದ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 51.80 ಲಕ್ಷ ರೂ. ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರಿಗೆ ಅಕ್ಟೋಬರ್ ನಲ್ಲಿ ಅಪರಿಚಿತ ವ್ಯಕ್ತಿ ವಾಟ್ಸಪ್ ಮೆಸೇಜ್ ಕಳಹಿಸಿ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸುವ ಬಗ್ಗೆ ತಿಳಿಸಿದ್ದ. ಇದರಿಂದ ಹಣದ ಆಸೆಗೆ ಬಿದ್ದಿದ್ದ ವ್ಯಕ್ತಿ
ಗ್ರೂಪ್ ಗೆ ಸೇರಿ, ಅದರಲ್ಲಿ ಅಡ್ಮಿನ್ ಆಗಿದ್ದ ಅಪರಿಚಿತ ಮಹಿಳೆಯೂ ಹಣ ಹೂಡಿಕೆ ಬಗ್ಗೆ ವಿವರಿಸಿದ್ದಾಳೆ. ಬಳಿಕ ಲಿಂಕ್ ಒಂದನ್ನು ಕಳುಹಿಸಿ ಆಯಪ್ ಡೌನ್ ಲೋಡ್ ಮಾಡುವಂತೆ ತಿಳಿಸಿದಳು. ಬಳಿಕ ಆಕೆಯ ಬಾಸ್ ಎನ್ನುವ ದಿನೇಶ್ ಕೆ. ವಘೇಲಾ ಎಂಬಾತ ಗ್ರೂಪ್ ನಲ್ಲಿ ವಿವಿಧ ಸ್ಟಾಕ್ ಮಾರುಕಟ್ಟೆ ಬಗ್ಗೆ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದ. ಅದರಂತೆ ಹೆಚ್ಚಿನ ಲಾಭಗಳಿಸುವ ಉದ್ದೇಶದಿಂದ ಆಯಪ್ ಮುಖಾಂತರ ಅಪರಿಚಿತ ವ್ಯಕ್ತಿ ನೀಡಿದ ಬೇರೆ ಬೇರೆ ಖಾತೆಗಳಿಗೆ ನ.14 ರಿಂದ ಡಿ. 23ರ ವರೆಗೆ 51.80 ಲಕ್ಷ ರೂ. ಹಣ ವರ್ಗಾಯಿಸಿದ್ದಾರೆ. ಹೂಡಿಕೆ ಮಾಡಿದ ಹಣವನ್ನೂ ವಾಪಾಸು ನೀಡದಿದ್ದಾಗ ತಾನು ಮೋಸ ಹೋಗಿರುವುದು ಗೊತ್ತಾಗಿದ್ದು, ಈ ಬಗ್ಗೆ ಸೈಬರ್ ಆನ್ ಲೈನ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ.
ಬಳಿಕ ಸೆನ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
A Mangaluru resident was cheated of ₹51.80 lakh after fraudsters lured him through WhatsApp, promising high returns from stock market investments. The victim downloaded an app sent by the scammers and transferred money to multiple accounts between Nov 14 and Dec 23. When returns were denied, he realized the fraud and filed a complaint with the Cyber Helpline and CEN Police Station.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm