ಬ್ರೇಕಿಂಗ್ ನ್ಯೂಸ್
04-01-26 06:15 pm Mangalore Correspondent ಕ್ರೈಂ
ಮಂಗಳೂರು, ಜ.4: ಮಾದಕ ವಸ್ತು ಗಾಂಜಾವನ್ನು ಬಿಹಾರ ರಾಜ್ಯದಿಂದ ರೈಲು ಮೂಲಕ ಮಂಗಳೂರಿಗೆ ತಂದು ಮಾರಾಟ ಮಾಡಲು ಯತ್ನಿಸಿದ ಅಂತಾರಾಜ್ಯ ಆರೋಪಿತರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.
ಜ.3ರಂದು ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯ ಶಾಂತಿಗುಡ್ಡೆ ಕ್ರಾಸ್ ಬಳಿ ರಸ್ತೆ ಬದಿಯಲ್ಲಿ ಸುಮಾರು 1 Kg ತೂಕದ ಮಾದಕ ವಸ್ತು ಗಾಂಜಾವನ್ನು ಇರಿಸಿಕೊಂಡು ಅಕ್ರಮವಾಗಿ ಮಾರಾಟ ಮಾಡಲೆತ್ನಿಸಿದ ಬಿಹಾರ ಮೂಲದ ಹಾಲಿ ಕೃಷ್ಣಾಪುರ ಕಾಟಿಪಳ್ಳದಲ್ಲಿ ವಾಸವಿದ್ದ ಸುನಿಲ್ ಕುಮಾರ್ (40) ಮತ್ತು ಬ್ರಿಜೇಶ್ ಶ್ರೀವಾಸ್ತವ (42) ಎಂಬವರನ್ನು ಖಚಿತ ಮಾಹಿತಿ ಮೇರೆಗೆ ಬಜಪೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.


ಆರೋಪಿತರಿಂದ ಸುಮಾರು 1 ಕೆ.ಜಿ ಮಾದಕ ವಸ್ತು ಗಾಂಜಾ ಸ್ವಾಧೀನಪಡಿಸಿದ್ದಾರೆ. ಆರೋಪಿತರನ್ನು ವಿಚಾರಣೆ ನಡೆಸಿದಾಗ ಗಾಂಜಾವನ್ನು ಬಿಹಾರ ರಾಜ್ಯದಲ್ಲಿ ಖರೀದಿಸಿ ರೈಲಿನಲ್ಲಿ ಮಂಗಳೂರಿಗೆ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಬಜಪೆ ಪೊಲೀಸರು ಮೊ.ನಂ 08-2026 ಕಲಂ (c), 20(b)(ii)(a) NDPS ಏಕ್ಟ್ ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಿರುತ್ತಾರೆ.
Bajpe Police have arrested two inter-state drug peddlers who allegedly brought ganja from Bihar to Mangaluru by train and attempted to sell it locally.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm