ಬ್ರೇಕಿಂಗ್ ನ್ಯೂಸ್
04-01-26 06:15 pm Mangalore Correspondent ಕ್ರೈಂ
ಮಂಗಳೂರು, ಜ.4: ಮಾದಕ ವಸ್ತು ಗಾಂಜಾವನ್ನು ಬಿಹಾರ ರಾಜ್ಯದಿಂದ ರೈಲು ಮೂಲಕ ಮಂಗಳೂರಿಗೆ ತಂದು ಮಾರಾಟ ಮಾಡಲು ಯತ್ನಿಸಿದ ಅಂತಾರಾಜ್ಯ ಆರೋಪಿತರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.
ಜ.3ರಂದು ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯ ಶಾಂತಿಗುಡ್ಡೆ ಕ್ರಾಸ್ ಬಳಿ ರಸ್ತೆ ಬದಿಯಲ್ಲಿ ಸುಮಾರು 1 Kg ತೂಕದ ಮಾದಕ ವಸ್ತು ಗಾಂಜಾವನ್ನು ಇರಿಸಿಕೊಂಡು ಅಕ್ರಮವಾಗಿ ಮಾರಾಟ ಮಾಡಲೆತ್ನಿಸಿದ ಬಿಹಾರ ಮೂಲದ ಹಾಲಿ ಕೃಷ್ಣಾಪುರ ಕಾಟಿಪಳ್ಳದಲ್ಲಿ ವಾಸವಿದ್ದ ಸುನಿಲ್ ಕುಮಾರ್ (40) ಮತ್ತು ಬ್ರಿಜೇಶ್ ಶ್ರೀವಾಸ್ತವ (42) ಎಂಬವರನ್ನು ಖಚಿತ ಮಾಹಿತಿ ಮೇರೆಗೆ ಬಜಪೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.


ಆರೋಪಿತರಿಂದ ಸುಮಾರು 1 ಕೆ.ಜಿ ಮಾದಕ ವಸ್ತು ಗಾಂಜಾ ಸ್ವಾಧೀನಪಡಿಸಿದ್ದಾರೆ. ಆರೋಪಿತರನ್ನು ವಿಚಾರಣೆ ನಡೆಸಿದಾಗ ಗಾಂಜಾವನ್ನು ಬಿಹಾರ ರಾಜ್ಯದಲ್ಲಿ ಖರೀದಿಸಿ ರೈಲಿನಲ್ಲಿ ಮಂಗಳೂರಿಗೆ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಬಜಪೆ ಪೊಲೀಸರು ಮೊ.ನಂ 08-2026 ಕಲಂ (c), 20(b)(ii)(a) NDPS ಏಕ್ಟ್ ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಿರುತ್ತಾರೆ.
Bajpe Police have arrested two inter-state drug peddlers who allegedly brought ganja from Bihar to Mangaluru by train and attempted to sell it locally.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm